Webdunia - Bharat's app for daily news and videos

Install App

ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಶುರುವಾಗಿದೆ ಫೈಟ್

Webdunia
ಮಂಗಳವಾರ, 24 ಸೆಪ್ಟಂಬರ್ 2019 (11:11 IST)
ಬೆಂಗಳೂರು : ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ.




ಅ.21 ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ಫೈನಲ್ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಂಟಿಬಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ನಿಲ್ಲುವುದಾಗಿ ಎಚ್ಚರಿಕೆ ನೀಡಿದ್ದಾರೆ  ಎನ್ನಲಾಗಿದೆ.


ಈ ಬಗ್ಗೆ ಸಂಸದ ಬಚ್ಚೇಗೌಡ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ್ದು, ಹೊಸಕೋಟೆ ಬಿಜೆಪಿ ಟಿಕೆಟ್ ಗೆ ನನ್ನ ಪುತ್ರ ಪಟ್ಟು ಹಿಡಿದಿದ್ದಾನೆ. ನಾನು ಏನೇ ಹೇಳಿದರೂ ಅದಕ್ಕೆ ಶರತ್ ಬಚ್ಚೇಗೌಡ ಕೇಳುತ್ತಿಲ್ಲ. ಅವನನ್ನು ಸಮಾಧಾನ ಪಡಿಸಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments