Webdunia - Bharat's app for daily news and videos

Install App

ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Webdunia
ಗುರುವಾರ, 10 ನವೆಂಬರ್ 2022 (17:53 IST)
ಕಾಂಗ್ರೆಸ್‌ನ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದೆ.ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿ ಐದಾರು ಮಂದಿಗೆ ತೀವ್ರ ಗಾಯವಾಗಿದೆ.ಗಾಯವಾದ ಕಾಂಗ್ರೆಸ್ ಕಾರ್ಯಕರ್ತರ ಘಟನೆ ಸ್ಥಳೀಯವಾಗಿ ದಾಖಲಾಗಿದೆ.ಈ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯದಲ್ಲಿ ನಡೆದಿದೆ.
 
ಎನ್ಟಿಟಿಎಫ್ ಜಿಮ್ಖಾನ ಕ್ಲಬ್‌ನಲ್ಲಿ ವಿಜಯ ಸಂಕಲ್ಪ ಕಾರ್ಯಾಗಾರ ನಡೆದಿದೆ.ದಾಸರಹಳ್ಳಿ ಕಾಂಗ್ರೆಸ್ ಉಸ್ತುವಾರಿ ಡಾ.ನಾಗಲಕ್ಷ್ಮಿ ನೇತೃತ್ವದ ಯೋಜನೆ ಮಾಡಿದ್ದು,ವಿವಿಧ ಜಿಲ್ಲೆಗಳ ಸುಮಾರು 40 ಪ್ರತಿನಿಧಿಗಳು ಭಾಗವಹಿಸಿದ್ದರು.ಕೆಪಿಸಿ ಸದಸ್ಯ ಪಿ. ಎನ್. ಕೃಷ್ಣಮೂರ್ತಿ ಬೆಂಬಲಿಗರಾದ 20 ಮಂದಿ ಸಭೆಯಲ್ಲಿ ಗಲಾಟೆ ಮಾಡಿದ್ದಾರೆ.ಕೃಷ್ಣಮೂರ್ತಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ಗಲಾಟೆ ಮಾಡಿದ್ದಾರೆ, ಆ ಗಲಾಟೆ ತರಕಕ್ಕೆ ತಿರುಗಿದೆ.ಕಾರ್ಯಕ್ರಮಕ್ಕೆ ಹಿಂದಿನ ಚುನಾವಣೆ ಅಭ್ಯರ್ಥಿಗಳಿಗೆ ಕರೆದಿಲ್ಲ ಎಂದು ಗಲಾಟೆ ಮಾಡಿಕೊಂಡ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ನಾಗಲಕ್ಷ್ಮಿ ಹಾಗೂ ಕೃಷ್ಣಮೂರ್ತಿ ನಡುವೆ ಮಾರಾಮಾರಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments