ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Webdunia
ಗುರುವಾರ, 10 ನವೆಂಬರ್ 2022 (17:53 IST)
ಕಾಂಗ್ರೆಸ್‌ನ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದೆ.ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿ ಐದಾರು ಮಂದಿಗೆ ತೀವ್ರ ಗಾಯವಾಗಿದೆ.ಗಾಯವಾದ ಕಾಂಗ್ರೆಸ್ ಕಾರ್ಯಕರ್ತರ ಘಟನೆ ಸ್ಥಳೀಯವಾಗಿ ದಾಖಲಾಗಿದೆ.ಈ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯದಲ್ಲಿ ನಡೆದಿದೆ.
 
ಎನ್ಟಿಟಿಎಫ್ ಜಿಮ್ಖಾನ ಕ್ಲಬ್‌ನಲ್ಲಿ ವಿಜಯ ಸಂಕಲ್ಪ ಕಾರ್ಯಾಗಾರ ನಡೆದಿದೆ.ದಾಸರಹಳ್ಳಿ ಕಾಂಗ್ರೆಸ್ ಉಸ್ತುವಾರಿ ಡಾ.ನಾಗಲಕ್ಷ್ಮಿ ನೇತೃತ್ವದ ಯೋಜನೆ ಮಾಡಿದ್ದು,ವಿವಿಧ ಜಿಲ್ಲೆಗಳ ಸುಮಾರು 40 ಪ್ರತಿನಿಧಿಗಳು ಭಾಗವಹಿಸಿದ್ದರು.ಕೆಪಿಸಿ ಸದಸ್ಯ ಪಿ. ಎನ್. ಕೃಷ್ಣಮೂರ್ತಿ ಬೆಂಬಲಿಗರಾದ 20 ಮಂದಿ ಸಭೆಯಲ್ಲಿ ಗಲಾಟೆ ಮಾಡಿದ್ದಾರೆ.ಕೃಷ್ಣಮೂರ್ತಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ಗಲಾಟೆ ಮಾಡಿದ್ದಾರೆ, ಆ ಗಲಾಟೆ ತರಕಕ್ಕೆ ತಿರುಗಿದೆ.ಕಾರ್ಯಕ್ರಮಕ್ಕೆ ಹಿಂದಿನ ಚುನಾವಣೆ ಅಭ್ಯರ್ಥಿಗಳಿಗೆ ಕರೆದಿಲ್ಲ ಎಂದು ಗಲಾಟೆ ಮಾಡಿಕೊಂಡ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ನಾಗಲಕ್ಷ್ಮಿ ಹಾಗೂ ಕೃಷ್ಣಮೂರ್ತಿ ನಡುವೆ ಮಾರಾಮಾರಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮುಂದಿನ ಸುದ್ದಿ
Show comments