ಗುತ್ತೇದಾರ್ ಸಹೋದರರ ನಡುವೆ ಫೈಟ್​​

Webdunia
ಮಂಗಳವಾರ, 18 ಏಪ್ರಿಲ್ 2023 (20:40 IST)
ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಚುನಾವಣಾ ಕಣ ರಂಗೇರಿದೆ. ಅಫಜಲಪುರ ಕ್ಷೇತ್ರದಲ್ಲಿ ಗುತ್ತೇದಾರ್ ಸಹೋದರರ ನಡುವೆ ಬಿಗ್​​​ ಫೈಟ್​​ ಶುರುವಾಗಿದೆ. ಮಾಲೀಕಯ್ಯ ಗುತ್ತೇದಾರ್​​ ಹಾಗೂ ಸಹೋದರ ನಿತಿನ್​​​ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯಿಂದ ಮಾಲೀಕಯ್ಯ ಗುತ್ತೇದಾರ್​ ಕಣಕ್ಕಿಳಿದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್​​​ ಸ್ಪರ್ಧೆ ಮಾಡಲಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್​​​ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್​ ​​ಸ್ವರ್ಧಿಸುತ್ತಿದ್ದಾರೆ. ಈ ವೇಳೆ ನಿತಿನ್ ನಿವಾಸಕ್ಕೆ ಭೇಟಿ ನೀಡಿದ್ದ ಮಾಲೀಕಯ್ಯ ಗುತ್ತೇದಾರ್​​ ಬೆಂಬಲ‌ ನೀಡುವಂತೆ ನಿತಿನ್​ಗೆ ಮನವಿ ಮಾಡಿಕೊಂಡಿದ್ರು. ಮಾಲೀಕಯ್ಯ ಗುತ್ತೇದಾರ್​​ ಮಾತಿಗೆ ಒಪ್ಪದ ನಿತಿನ್, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ನನಗೆ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments