Webdunia - Bharat's app for daily news and videos

Install App

ಗುತ್ತೇದಾರ್ ಸಹೋದರರ ನಡುವೆ ಫೈಟ್​​

Webdunia
ಮಂಗಳವಾರ, 18 ಏಪ್ರಿಲ್ 2023 (20:40 IST)
ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಚುನಾವಣಾ ಕಣ ರಂಗೇರಿದೆ. ಅಫಜಲಪುರ ಕ್ಷೇತ್ರದಲ್ಲಿ ಗುತ್ತೇದಾರ್ ಸಹೋದರರ ನಡುವೆ ಬಿಗ್​​​ ಫೈಟ್​​ ಶುರುವಾಗಿದೆ. ಮಾಲೀಕಯ್ಯ ಗುತ್ತೇದಾರ್​​ ಹಾಗೂ ಸಹೋದರ ನಿತಿನ್​​​ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯಿಂದ ಮಾಲೀಕಯ್ಯ ಗುತ್ತೇದಾರ್​ ಕಣಕ್ಕಿಳಿದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್​​​ ಸ್ಪರ್ಧೆ ಮಾಡಲಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್​​​ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್​ ​​ಸ್ವರ್ಧಿಸುತ್ತಿದ್ದಾರೆ. ಈ ವೇಳೆ ನಿತಿನ್ ನಿವಾಸಕ್ಕೆ ಭೇಟಿ ನೀಡಿದ್ದ ಮಾಲೀಕಯ್ಯ ಗುತ್ತೇದಾರ್​​ ಬೆಂಬಲ‌ ನೀಡುವಂತೆ ನಿತಿನ್​ಗೆ ಮನವಿ ಮಾಡಿಕೊಂಡಿದ್ರು. ಮಾಲೀಕಯ್ಯ ಗುತ್ತೇದಾರ್​​ ಮಾತಿಗೆ ಒಪ್ಪದ ನಿತಿನ್, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ನನಗೆ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ರೈಲಿನ ಸ್ಲೀಪರ್ ಸೀಟ್ ನಲ್ಲಿ ಕಪಿ ಮಹಾಶಯ: ಪ್ರಯಾಣಿಕರಿಗೆ ಫುಲ್ ಪೀಕಲಾಟ Video

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಮುಂದಿನ ಸುದ್ದಿ
Show comments