Webdunia - Bharat's app for daily news and videos

Install App

ಬೃಹತ್ ಆಲದಮರ ಬಿದ್ದು ವ್ಯಕ್ತಿ ಜೀವನ್ಮರಣ ಹೋರಾಟ

Webdunia
ಗುರುವಾರ, 13 ಅಕ್ಟೋಬರ್ 2022 (14:48 IST)
ಬೆಂಗಳೂರಿನ ಯಲಹಂಕ ತಾಲೂಕಿನ ಹೆಸರಘಟ್ಟದ ಬಸವಣ್ಣ ದೇವಾಲಯದ ಬಳಿ‌ ಘಟನೆ ನಡೆದಿದೆ. ಚಿಕ್ಕ ಮಧುರೆಗೆ ತೆರಳುವ ರಸ್ತೆಯಲ್ಲಿ ಹಳೆಯದಾದ ಬೃಹತ್ ಆಲದಮರ ಬಿದ್ದು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಇಂದು ಮದ್ಯಾಹ್ನ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
 
ಕೆಲಸದ ನಿಮಿತ್ತ ವ್ಯಕ್ತಿ ಹೆಸರಘಟ್ಟಕ್ಕೆ ತೆರಳುತ್ತಿದ್ದ ವೇಳೆ ದಿಢೀರ್ ಬೃಹತ್ ಆಲದ ಮರ ಬಿದ್ದಿದೆ. ಮುಖ್ಯ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ಆಲದಮರ ತುಂಬಾ ಹಳೆಯದ್ದಾದ್ದರಿಂದ  ಬಿದ್ದಿದೆ. ಇದರಿಂದ ರಸ್ತೆಯ ಪಕ್ಕದಲ್ಲಿದ್ದ 5ಕ್ಕೂ ಎಲೆಕ್ಟ್ರಿಕ್ ಕಂಬ ಹಾಳಾಗಿವೆ. ಕೂಡಲೇ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ವಿದ್ಯುತ್ ಕಡಿತಗೊಳಿಸಿದ್ದಾರೆ. ಇನ್ನು ಘಟನೆ ಸಂಬಂಧ ಅರಣ್ಯ ಇಲಾಖೆ ಹಾಗೂ ಬೆಸ್ಕಾಂ ಅಧಿಕಾರಿಗಳು ಮರ ತೆರವುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments