Webdunia - Bharat's app for daily news and videos

Install App

ಹುಡುಗಿಗಾಗಿ ಕಿತ್ತಾಡಿದರು; ಮಸಣ ಸೇರಿದ ಯುವಕ

Webdunia
ಶುಕ್ರವಾರ, 10 ಆಗಸ್ಟ್ 2018 (14:24 IST)
ಒಂದೇ ಹುಡುಗಿಯ ವಿಷಯವಾಗಿ ಮೂವರು ಯುಕವರು ಕಿತ್ತಾಡಿಕೊಂಡಿದ್ದಾರೆ. ಮೂವರ ಜಗಳದಲ್ಲಿ ಒಬ್ಬ ಕೊಲೆಯಾಗಿ ಹೋಗಿದ್ದಾನೆ.

ಯುವತಿಯೊಬ್ಬಳ ವಿಷಯಕ್ಕೆ ಸಂಬಂಧಿಸಿದಂತೆ ಮೂವರು ನಸಿಂಗ್ ವಿದ್ಯಾರ್ಥಿಗಳು ಜಗಳವಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ಹೋಗಿ ಒಬ್ಬನ ಸಾವಿನಲ್ಲಿ ಅಂತ್ಯಕಂಡ ಘಟನೆ ಬೆಂಗಳೂರಿನ ವಿವಿ ಪುರಂನಲ್ಲಿ ನಡೆದಿದೆ.

ಗುಜರಾಜ್ ಮೂಲದ ರೋನಕ ಚಾನರಿ(24) ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಾನೆ. ಪ್ರಕರಣ ಸಂಬಂಧ ರಾನಲ್ ಚಾನರಿ ಹಾಗೂ ಅಪೂರ್ವ ಚಾನರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೋಟೆಲ್ ರೂಂ ಒಂದರಲ್ಲಿ ಉಳಿದುಕೊಂಡಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಯುವತಿಯೊಬ್ಬಳ ವಿಷಯಕ್ಕೆ ಸಂಬಂಧಿಸಿದಂತೆ ಕಿತ್ತಾಡಿಕೊಂಡಿದ್ದಾರೆ. ಘಟನೆಯಲ್ಲಿ ರೋನಕ ಚಾನರಿ ಸಾವನ್ನಪ್ಪಿದ್ದಾನೆ. ಈ ಕುರಿತು ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments