Webdunia - Bharat's app for daily news and videos

Install App

ಸಿಎಂ ಎದುರು ವೇದಿಕೆಯಲ್ಲಿ ಫೈಟ್

Webdunia
ಸೋಮವಾರ, 3 ಜನವರಿ 2022 (15:48 IST)
ವೇದಿಕೆ ಮೇಲೆ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಸಚಿವ ಅಶ್ವಥ್ ನಾರಾಯಣ ಮತ್ತು ಕಾಂಗ್ರೆಸ್ ಸಂಸದ ಅಶ್ವಥ್ ನಾರಾಯಣ ಪರಸ್ಪರ ವಾಗ್ವಾದ ಜಟಾಪಟಿ ನಡೆಸಿದ ಘಟನೆ ರಾಮನಗರದಲ್ಲಿ ನಡೆದಿದೆ.
 
ಅಶ್ವಥ್ ನಾರಾಯಣ್ ಮಾತನಾಡುತ್ತಿದ್ದ ವೇಳೆ ಮೈಕ್ ಬಳಿಗೆ ಬಂದ ಡಿಕೆ ಸುರೇಶ್ ನಡುವೆ ಮಾತಿನ ಚಕಮಕಿ ನಡೆಯಿತು.
ಎರಡೂ ಪಕ್ಷದ ಕಾರ್ಯಕರ್ತರು ವೇದಿಕೆಗೆ ನುಗ್ಗಿದ್ದು, ಮೈಕ್ ಕಿತ್ತು ಬಿಸಾಡಿದ್ದಾರೆ.
 
ರಾಮನಗರ ಜಿಲ್ಲೆಯ ಅಭಿವೃದ್ಧಿ ಯಾರು ಮಾಡಿಲ್ಲ. ನಮ್ಮ ಬಿಜೆಪಿ ಪಕ್ಷ ಮಾತ್ರ ಮಾಡಿರುವುದು ಎಂದ ಅಶ್ವಥ್ ನಾರಾಯಣ್ ಮಾತಿಗೆ ಮೊದಲು ಶಾಸಕಿ ಅನಿತಾ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ನಾವು ರಾಜಕೀಯ ಮಾತನಾಡಲು ಬಂದಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದೇವೆ ಎಂದಾಗ ಸಿಡಿದೆದ್ದ ಡಿಕೆ ಸುರೇಶ್ ಅಶ್ವಥ್ ನಾರಾಯಣ ಬಳಿ ಬಂದು ವಾಗ್ದಾದಕ್ಕಿಳಿದರು.
 
ಅಶ್ವಥ್ ನಾರಾಯಣ್ ಬಳಿಗೆ ಬಂದ ಡಿಕೆ ಸುರೇಶ್, ಏನ್ ಅಭಿವೃದ್ಧಿ ಮಾಡಿದ್ದೀಯಾ? ರೇಷ್ಮೆಗೆ ನಿಮ್ಮ ಪಕ್ಷದ ಮೊದಲು ಬೆಂಬಲ ಕೊಟ್ಟಿರೋದು ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments