Webdunia - Bharat's app for daily news and videos

Install App

ಸಿಎಂ ಎದುರು ವೇದಿಕೆಯಲ್ಲಿ ಫೈಟ್

Webdunia
ಸೋಮವಾರ, 3 ಜನವರಿ 2022 (15:48 IST)
ವೇದಿಕೆ ಮೇಲೆ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಸಚಿವ ಅಶ್ವಥ್ ನಾರಾಯಣ ಮತ್ತು ಕಾಂಗ್ರೆಸ್ ಸಂಸದ ಅಶ್ವಥ್ ನಾರಾಯಣ ಪರಸ್ಪರ ವಾಗ್ವಾದ ಜಟಾಪಟಿ ನಡೆಸಿದ ಘಟನೆ ರಾಮನಗರದಲ್ಲಿ ನಡೆದಿದೆ.
 
ಅಶ್ವಥ್ ನಾರಾಯಣ್ ಮಾತನಾಡುತ್ತಿದ್ದ ವೇಳೆ ಮೈಕ್ ಬಳಿಗೆ ಬಂದ ಡಿಕೆ ಸುರೇಶ್ ನಡುವೆ ಮಾತಿನ ಚಕಮಕಿ ನಡೆಯಿತು.
ಎರಡೂ ಪಕ್ಷದ ಕಾರ್ಯಕರ್ತರು ವೇದಿಕೆಗೆ ನುಗ್ಗಿದ್ದು, ಮೈಕ್ ಕಿತ್ತು ಬಿಸಾಡಿದ್ದಾರೆ.
 
ರಾಮನಗರ ಜಿಲ್ಲೆಯ ಅಭಿವೃದ್ಧಿ ಯಾರು ಮಾಡಿಲ್ಲ. ನಮ್ಮ ಬಿಜೆಪಿ ಪಕ್ಷ ಮಾತ್ರ ಮಾಡಿರುವುದು ಎಂದ ಅಶ್ವಥ್ ನಾರಾಯಣ್ ಮಾತಿಗೆ ಮೊದಲು ಶಾಸಕಿ ಅನಿತಾ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ನಾವು ರಾಜಕೀಯ ಮಾತನಾಡಲು ಬಂದಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದೇವೆ ಎಂದಾಗ ಸಿಡಿದೆದ್ದ ಡಿಕೆ ಸುರೇಶ್ ಅಶ್ವಥ್ ನಾರಾಯಣ ಬಳಿ ಬಂದು ವಾಗ್ದಾದಕ್ಕಿಳಿದರು.
 
ಅಶ್ವಥ್ ನಾರಾಯಣ್ ಬಳಿಗೆ ಬಂದ ಡಿಕೆ ಸುರೇಶ್, ಏನ್ ಅಭಿವೃದ್ಧಿ ಮಾಡಿದ್ದೀಯಾ? ರೇಷ್ಮೆಗೆ ನಿಮ್ಮ ಪಕ್ಷದ ಮೊದಲು ಬೆಂಬಲ ಕೊಟ್ಟಿರೋದು ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments