Webdunia - Bharat's app for daily news and videos

Install App

ರಾಜ್ಯದಲ್ಲಿ ಜೆಡಿಎಸ್ ಉಳಿಸಲು ಹೋರಾಟ: ದೇವೇಗೌಡ

Webdunia
ಸೋಮವಾರ, 4 ಸೆಪ್ಟಂಬರ್ 2017 (18:31 IST)
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿಸಲು ಹೋರಾಟ ಮಾಡುತ್ತಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಹರಪನಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಲಿದೆ ಎಂದು ತಿಳಿಸಿದ್ದಾರೆ.
 
ಮುಂಬರುವ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಹೇಳಿದರು
 
ಜೆಡಿಎಸ್ ಪಕ್ಷ ರೈತರ ಪರವಾಗಿ ಕಾರ್ಯನಿರ್ವಹಿಸುತ್ತದೆ. ರೈತರು ಆತ್ಮಹತ್ಯೆಗೆ ಶರಣಾಗುವ ಅವಶ್ಯಕತೆಯಿಲ್ಲ. ರೈತರೊಂದಿಗೆ ನಾವಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಯ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments