Webdunia - Bharat's app for daily news and videos

Install App

ಮಗಳ ಜತೆ ಜಗಳ: ಅಳಿಯನನ್ನೇ ಸಜೀವವಾಗಿ ದಹಿಸಿದ ಮಾವ

Webdunia
ಮಂಗಳವಾರ, 1 ಆಗಸ್ಟ್ 2017 (15:39 IST)
ಮಗಳ ಜೊತೆ ಜಗಳವಾಡಿದ್ದಾನೆ ಎನ್ನುವ ಆಕ್ರೋಶದಿಂದ ಅಳಿಯನನ್ನು ಸಜೀವವಾಗಿ ದಹಿಸಿದ ಘಟನೆ ನಂಜನಗೂಡಿನ ಮಾಕನಪುರದಲ್ಲಿ ವರದಿಯಾಗಿದೆ.
 
ಮೂಲತಃ ಗುಂಡ್ಲುಪೇಟೆ ನಿವಾಸಿಯಾಗಿರುವ 43 ವರ್ಷ ವಯಸ್ಸಿನ ನಾಗರಾಜ್ ಶೆಟ್ಟಿ ಐದು ವರ್ಷಗಳ ಹಿಂದೆ ಮಾಕಾಪುರದ ಯುವತಿಯೊಂದಿಗೆ ವಿವಾಹವಾಗಿದ್ದ, ಕೌಟಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿಯ ಮಧ್ಯ ಪದೇ ಪದೇ ಜಗಳವಾಗುತ್ತಿತ್ತು ಎನ್ನಲಾಗಿದೆ.
 
ಪತಿಯೊಂದಿಗೆ ಜಗಳವಾಡಿದ ಪತ್ನಿ ತವರೂರಾದ ಮಾಕಾಪುರಕ್ಕೆ ಮರಳಿದ್ದಳು. ಪತ್ನಿಯನ್ನು ಕರೆಯಲು ನಾಗರಾಜ ಬಂದಾಗ ಆಕೆಯ ಕುಟುಂಬದವರು ವಾಗ್ವಾದಕ್ಕಿಳಿದಿದ್ದಾರೆ.
 
ವಾಗ್ವಾದ ವಿಕೋಪಕ್ಕೆ ತೆರಳಿದಾಗ ಮಾವ ಮತ್ತು ಆತನ ಕುಟುಂಬದವರು, ಅಳಿಯನನ್ನು ಸಜೀವವಾಗಿ ದಹಿಸಿದ್ದಾರೆ.ಘಟನೆಯ ಬಗ್ಗೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಮುಂದಿನ ಸುದ್ದಿ
Show comments