Webdunia - Bharat's app for daily news and videos

Install App

ಮಗಳ ಜತೆ ಜಗಳ: ಅಳಿಯನನ್ನೇ ಸಜೀವವಾಗಿ ದಹಿಸಿದ ಮಾವ

Webdunia
ಮಂಗಳವಾರ, 1 ಆಗಸ್ಟ್ 2017 (15:39 IST)
ಮಗಳ ಜೊತೆ ಜಗಳವಾಡಿದ್ದಾನೆ ಎನ್ನುವ ಆಕ್ರೋಶದಿಂದ ಅಳಿಯನನ್ನು ಸಜೀವವಾಗಿ ದಹಿಸಿದ ಘಟನೆ ನಂಜನಗೂಡಿನ ಮಾಕನಪುರದಲ್ಲಿ ವರದಿಯಾಗಿದೆ.
 
ಮೂಲತಃ ಗುಂಡ್ಲುಪೇಟೆ ನಿವಾಸಿಯಾಗಿರುವ 43 ವರ್ಷ ವಯಸ್ಸಿನ ನಾಗರಾಜ್ ಶೆಟ್ಟಿ ಐದು ವರ್ಷಗಳ ಹಿಂದೆ ಮಾಕಾಪುರದ ಯುವತಿಯೊಂದಿಗೆ ವಿವಾಹವಾಗಿದ್ದ, ಕೌಟಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿಯ ಮಧ್ಯ ಪದೇ ಪದೇ ಜಗಳವಾಗುತ್ತಿತ್ತು ಎನ್ನಲಾಗಿದೆ.
 
ಪತಿಯೊಂದಿಗೆ ಜಗಳವಾಡಿದ ಪತ್ನಿ ತವರೂರಾದ ಮಾಕಾಪುರಕ್ಕೆ ಮರಳಿದ್ದಳು. ಪತ್ನಿಯನ್ನು ಕರೆಯಲು ನಾಗರಾಜ ಬಂದಾಗ ಆಕೆಯ ಕುಟುಂಬದವರು ವಾಗ್ವಾದಕ್ಕಿಳಿದಿದ್ದಾರೆ.
 
ವಾಗ್ವಾದ ವಿಕೋಪಕ್ಕೆ ತೆರಳಿದಾಗ ಮಾವ ಮತ್ತು ಆತನ ಕುಟುಂಬದವರು, ಅಳಿಯನನ್ನು ಸಜೀವವಾಗಿ ದಹಿಸಿದ್ದಾರೆ.ಘಟನೆಯ ಬಗ್ಗೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments