Webdunia - Bharat's app for daily news and videos

Install App

ವಾಲ್ಮೀಕಿ ನಾಯಕರ ಹೋರಾಟ ರದ್ದಾಗದಿದ್ದರೆ ಗೊಂಡ ಸಂಘದಿಂದ ಪ್ರತಿ ಹೋರಾಟ

Webdunia
ಮಂಗಳವಾರ, 9 ಅಕ್ಟೋಬರ್ 2018 (16:32 IST)
ಕುರುಬ ಸಮಯದಾಯಕ್ಕೆ ಸುಳ್ಳು ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಕೊಡುವುದನ್ನು ವಿರೋಧಿಸಿ ಅಕ್ಟೋಬರ್ 16 ರಂದು ವಾಲ್ಮೀಕಿ ನಾಯಕರ ಸಂಘವು ಹಮ್ಮಿಕೊಂಡ ಪ್ರಾದೇಶಿಕ ಆಯುಕ್ತರ ಕಚೇರಿ ಮುತ್ತಿಗೆ ಹೋರಾಟ ಕೂಡಲೇ ಹಿಂಪಡೆಯಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇಲ್ಲದಿದ್ದರೆ ನಾಯ್ಕಾಡ ಜನಾಂಗದ ಹೆಸರಿನಲ್ಲಿ ಎಸ್ಟಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವುದರ ವಿರುದ್ಧ ನವೆಂಬರ್ ಮೊದಲ ವಾರದಲ್ಲಿ ಎಂಟು ಜಿಲ್ಲೆಗಳ ಗೊಂಡ ಸಮಾಜ ಬಾಂಧವರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಗೊಂಡ, ಕಾಡು ಕುರುಬ ಸಂಘದ ಅಧ್ಯಕ್ಷ ಮಹಾಂತೇಶ್ ಎಸ್. ಕೌಲಗಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜದ ಗುರುಗಳು ಸಹ ಜಾತಿವಾದ ಬೆಂಬಲಿಸುವ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ದೇವೇಂದ್ರಪ್ಪ ಮರತೂರ್, ಬೈಲಪ್ಪ ನೆಲೋಗಿ, ಲಕ್ಷ್ಮಣರಾವ್ ಪೋಲಿಸ್ ಪಾಟೀಲ್, ನಿಂಗಪ್ಪಾ ಹೇರೂರ್, ಶಿವಕುಮಾರ್ ಬೆಳಕೇರಿ, ಹೈಯ್ಯಾಳಪ್ಪ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments