Webdunia - Bharat's app for daily news and videos

Install App

ವಾಲ್ಮೀಕಿ ನಾಯಕರ ಹೋರಾಟ ರದ್ದಾಗದಿದ್ದರೆ ಗೊಂಡ ಸಂಘದಿಂದ ಪ್ರತಿ ಹೋರಾಟ

Webdunia
ಮಂಗಳವಾರ, 9 ಅಕ್ಟೋಬರ್ 2018 (16:32 IST)
ಕುರುಬ ಸಮಯದಾಯಕ್ಕೆ ಸುಳ್ಳು ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಕೊಡುವುದನ್ನು ವಿರೋಧಿಸಿ ಅಕ್ಟೋಬರ್ 16 ರಂದು ವಾಲ್ಮೀಕಿ ನಾಯಕರ ಸಂಘವು ಹಮ್ಮಿಕೊಂಡ ಪ್ರಾದೇಶಿಕ ಆಯುಕ್ತರ ಕಚೇರಿ ಮುತ್ತಿಗೆ ಹೋರಾಟ ಕೂಡಲೇ ಹಿಂಪಡೆಯಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇಲ್ಲದಿದ್ದರೆ ನಾಯ್ಕಾಡ ಜನಾಂಗದ ಹೆಸರಿನಲ್ಲಿ ಎಸ್ಟಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವುದರ ವಿರುದ್ಧ ನವೆಂಬರ್ ಮೊದಲ ವಾರದಲ್ಲಿ ಎಂಟು ಜಿಲ್ಲೆಗಳ ಗೊಂಡ ಸಮಾಜ ಬಾಂಧವರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಗೊಂಡ, ಕಾಡು ಕುರುಬ ಸಂಘದ ಅಧ್ಯಕ್ಷ ಮಹಾಂತೇಶ್ ಎಸ್. ಕೌಲಗಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜದ ಗುರುಗಳು ಸಹ ಜಾತಿವಾದ ಬೆಂಬಲಿಸುವ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ದೇವೇಂದ್ರಪ್ಪ ಮರತೂರ್, ಬೈಲಪ್ಪ ನೆಲೋಗಿ, ಲಕ್ಷ್ಮಣರಾವ್ ಪೋಲಿಸ್ ಪಾಟೀಲ್, ನಿಂಗಪ್ಪಾ ಹೇರೂರ್, ಶಿವಕುಮಾರ್ ಬೆಳಕೇರಿ, ಹೈಯ್ಯಾಳಪ್ಪ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಗೆಲ್ಲಲು ಸಾಧ್ಯವಿಲ್ಲ, ಅದಕ್ಕೇ ರಾಹುಲ್ ಗಾಂಧಿ ನಾಟಕ: ಬಿವೈ ವಿಜಯೇಂದ್ರ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಮುಂದಿನ ಸುದ್ದಿ
Show comments