Webdunia - Bharat's app for daily news and videos

Install App

ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್ –ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

Webdunia
ಶುಕ್ರವಾರ, 17 ಜನವರಿ 2020 (10:00 IST)
ಮಂಡ್ಯ : ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್ –ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.



ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ ಶಾಸಕ ನಾರಾಯಣಗೌಡ ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ದಿನೇಶ್ ಬೆಂಬಲಿಗರ ನಡುವೆ ವಾಗ್ದಾಳಿ ನಡೆದಿದೆ.


ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಸಿದ್ದಾರೆ. ಬಳಿಕ ಶಾಸಕ ನಾರಾಯಣಗೌಡರು ಮೊದಲ ಪೂಜೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments