ಯುವಕರ ಮಧ್ಯೆ ಮಾರಾಮಾರಿ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (17:26 IST)
ಕಾರು ಮತ್ತು ಬೈಕ್ ಅಪಘಾತ ವಿಚಾರದಲ್ಲಿ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಬಸ್ ನಿಲ್ದಾಣದ ಬಳಿ ನಡೆದಿದೆ. ಮೊದಲಿಗೆ ಮಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಕಾರಿನಲ್ಲಿದ್ದ ಮೂವರು ಯುವಕರು ಬೈಕ್ ಸವಾರ ರಹೀಮುದ್ದಿನ್ ಮೇಲೆ ಹಲ್ಲೆ ಮಾಡಿದ್ರು. ಇದನ್ನ ಖಂಡಿಸಿದ ಸ್ಥಳೀಯರು ಕಾರಿನಲ್ಲಿದ್ದ ಶ್ಯಾಮಪ್ರಸಾದ್, ಅಕ್ಷಯ್, ಸುದೀಪ್​​ ಎಂಬುವರನ್ನ ಥಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಿ ಠಾಣೆಗೆ ಕರೆದುಕೊಂಡು ಹೋದ ಬೆಳ್ತಂಗಡಿ ಪೊಲೀಸರು, ಮಾತುಕತೆ ನಡೆಸಿ ರಾಜಿ ಮಾಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನರ ಪರ ಸಂಸತ್ ನಲ್ಲಿ ಪ್ರಶ್ನಿಸುತ್ತಿದ್ದ ರಾಘವ್ ಛಡ್ಡಾಗೆ ಎಎಪಿ ಕೊಕ್ ಕೊಟ್ಟಿದ್ದರ ಹಿಂದಿದೆಯಾ ಈ ಕಾರಣ

ಇಂಡೋನೇಷ್ಯಾದಲ್ಲಿ 7.4 ತೀವ್ರತೆ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ: ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಎಎಲ್‌

Video: ಖರ್ಚಿಗೆ ಕೊಟ್ರೆ ಜಾಸ್ತಿ ದುಡ್ಡು ಬರೀತಿನಿ: ಓಪನ್ ಆಗಿ ಲಂಚ ಕೇಳಿದ ಫಾರೆಸ್ಟ್ ಆಫೀಸರ್

ಕಾಂಗ್ರೆಸ್ ನವರು ಸೋಲಿನ ಭಯದಿಂದ ಗ್ಯಾರಂಟಿ ರದ್ದಾಗುವ ಭಯ ಹುಟ್ಟಿಸುತ್ತಾರೆ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments