Select Your Language

Notifications

webdunia
webdunia
webdunia
webdunia

ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ
mysore , ಭಾನುವಾರ, 11 ಸೆಪ್ಟಂಬರ್ 2022 (19:46 IST)
ಕ್ಷುಲ್ಲಕ ಕಾರಣಕ್ಕೆ ಒಂದೇ ಕೋವಿನವರ ನಡುವೆ ಹೊಡೆದಾಟ ನಡೆದಿದೆ.ಇನ್ನು ಈ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ಮೊದಿನ ಮೊಹಲ್ಲದಲ್ಲಿ ನಡೆದಿದೆ.
 
ಇನ್ನು ಇಂದು ಬೆಳಿಗ್ಗೆ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ.ತೌಸಿಫ್, ಸಯ್ಯದ್, ತರ್ಬೇಜ್, ಹಲ್ಲೆಗೆ ಹೊಳಗಾದವರು.ಅವರಲ್ಲಿ ಮೂವರಿಗೆ ಗಾಯವಾಗಿದೆ.
ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಲ್ಲೆ ಮಾಡಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಆರೋಪಿಗಳನ್ನ  ಬಂಧಿಸುವಂತೆ ಸ್ಥಳೀಯ ಜನರು ಒತ್ತಾಯಿ ಬನ್ನೂರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಹೊಸಕೋಟೆಯಲ್ಲಿ ಮತ್ತೆ ಎಂಟಿಬಿ ನಾಗರಾಜ್ ರಿಂದ ಭರ್ಜರಿ ಡ್ಯಾನ್ಸ್