ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ

Webdunia
ಭಾನುವಾರ, 11 ಸೆಪ್ಟಂಬರ್ 2022 (19:46 IST)
ಕ್ಷುಲ್ಲಕ ಕಾರಣಕ್ಕೆ ಒಂದೇ ಕೋವಿನವರ ನಡುವೆ ಹೊಡೆದಾಟ ನಡೆದಿದೆ.ಇನ್ನು ಈ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ಮೊದಿನ ಮೊಹಲ್ಲದಲ್ಲಿ ನಡೆದಿದೆ.
 
ಇನ್ನು ಇಂದು ಬೆಳಿಗ್ಗೆ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ.ತೌಸಿಫ್, ಸಯ್ಯದ್, ತರ್ಬೇಜ್, ಹಲ್ಲೆಗೆ ಹೊಳಗಾದವರು.ಅವರಲ್ಲಿ ಮೂವರಿಗೆ ಗಾಯವಾಗಿದೆ.
ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಲ್ಲೆ ಮಾಡಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಆರೋಪಿಗಳನ್ನ  ಬಂಧಿಸುವಂತೆ ಸ್ಥಳೀಯ ಜನರು ಒತ್ತಾಯಿ ಬನ್ನೂರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದ ನಂದಿನಿ ಡೈರಿಯಿಂದ ಹಾಲಿನ ಪ್ಯಾಕೆಟ್‌ಗಳು ಕಳವು

Ajit Pawar No More: ರಾಜ್ಯ ರಾಜಕೀಯದಲ್ಲಿ ಬಲಿಷ್ಠ ನಾಯಕನ ಹಾದಿ ಎಂದೆಂದಿಗೂ ಇತಿಹಾಸ

ರವಿ ಬೆಳಗೆರೆ ಪುಸ್ತಕದ ನಕಲಿ ಮಾರಾಟ, ಸಿಡಿದೆದ್ದ ಭಾವನಾ ಬೆಳಗೆರೆ, ಹೇಳಿದ್ದೇನು, ವಿಡಿಯೋ

Big Breaking: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ದುರ್ಮರಣ

ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ, ಪಕ್ಷದ ಸಂಸದರಿಗೆ ಬುಲಾವ್ ನೀಡಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments