Webdunia - Bharat's app for daily news and videos

Install App

ವಿದ್ಯಾರ್ಥಿಗಳಿಬ್ಬರ ಹೊಡೆದಾಟ; 9 ಜನರ ಬಂಧನ

Webdunia
ಭಾನುವಾರ, 26 ಮೇ 2019 (16:21 IST)
ಪೊಲೀಸರೊಂದಿಗೆ ಪಿಎಫ್ ಐ ವಿದ್ಯಾರ್ಥಿ ಸಂಘಟನೆ ಸದಸ್ಯರು ವಾಗ್ವಾದ ನಡೆಸಿದ್ದಾರೆ.

ಮೊಬೈಲ್ ಸಂದೇಶದ ವಿಚಾರವಾಗಿ ಮಂಗಳೂರಿನಲ್ಲಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಕಾಂಗ್ರೆಸ್ - ಬಿಜೆಪಿ ಪಕ್ಷದ ವಿಚಾರವಾಗಿ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಇದೇ ವಿಚಾರಕ್ಕೆ ಹೊರಗಿನ CFI ಹಾಗೂ ಪಿಎಫ್ಐ ವಿದ್ಯಾರ್ಥಿ ಸಂಘಟನೆಯ 15 ಮಂದಿ ಯುವಕರು ಪೊಲೀಸ್ ಅನುಮತಿ ಪಡೆಯದೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ತಡೆಯೊಡ್ಡಿದಾಗ ಇಬ್ಬರು ಪೊಲೀಸರ ಮೇಲೆ‌ ಕೈಮಾಡಲು ಮುಂದಾಗಿದ್ದಾರೆ.

ಈವೇಳೆ ಪೊಲೀಸರು ರಕ್ಷಣೆಗಾಗಿ ಲಾಠಿ ಜಾರ್ಜ್ ಗೆ ಮುಂದಾಗಿದ್ದಾರೆ. ಹಲವರು ಲಾಠಿಗೆ ಬೆದರಿ ಪಲಾಯನಗೈದಿದ್ದು 9 ಮಂದಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments