Webdunia - Bharat's app for daily news and videos

Install App

ಅಂತ್ಯಕ್ರಿಯೆ ವಿಷಯಕ್ಕೆ ಗುಂಪುಗಳ ನಡುವೆ ಮಾರಾಮಾರಿ

Webdunia
ಶನಿವಾರ, 2 ಮಾರ್ಚ್ 2019 (13:32 IST)
ಎರಡು ಗುಂಪುಗಳ ಜನರ ನಡುವೆ ಮಾರಾಮಾರಿಯಾಗಿದೆ. ಮೃತ ವ್ಯಕ್ತಿಯ ಅಂತ್ಯಕ್ರಿಯೆ ವಿಷಯವಾಗಿ ಈ ಘಟನೆ ನಡೆದಿದೆ.  

ಸ್ಮಶಾನ ಜಾಗೆಯ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಎರಡು ಗುಂಪುಗಳ ನಡುವಿನ ಮಾರಾಮಾರಿಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಹೊಸಕೋಟೆ ತಾಲೂಕಿನ ಓಬಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಮಶಾನ ಜಾಗ ಗುರುತಿಸಲು ಅಧಿಕಾರಿಗಳ ಸಮೇತ ದಲಿತರು ಸ್ಥಳಕ್ಕೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.  ಸ್ಮಶಾನಕ್ಕೆ ಮೀಸಲಿರುವ ಜಾಗವನ್ನು ಅಕ್ರಮಣ ಮಾಡಿಕೊಂಡಿದ್ದಾರೆ ಎಂದು ಕೆಲವರು ದೂರಿದ್ದಾರೆ. ಅಧಿಕಾರಿಗಳ ಎದುರಲ್ಲೇ ಮಾರಾಮಾರಿ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರೂ ಕಾಂಗ್ರೆಸ್ ಹಗರಣದ ಪಿತಾಮಹ: ಶ್ರೀರಾಮುಲು

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ಮುಂದಿನ ಸುದ್ದಿ
Show comments