ಅಂತ್ಯಕ್ರಿಯೆ ವಿಷಯಕ್ಕೆ ಗುಂಪುಗಳ ನಡುವೆ ಮಾರಾಮಾರಿ

Webdunia
ಶನಿವಾರ, 2 ಮಾರ್ಚ್ 2019 (13:32 IST)
ಎರಡು ಗುಂಪುಗಳ ಜನರ ನಡುವೆ ಮಾರಾಮಾರಿಯಾಗಿದೆ. ಮೃತ ವ್ಯಕ್ತಿಯ ಅಂತ್ಯಕ್ರಿಯೆ ವಿಷಯವಾಗಿ ಈ ಘಟನೆ ನಡೆದಿದೆ.  

ಸ್ಮಶಾನ ಜಾಗೆಯ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಎರಡು ಗುಂಪುಗಳ ನಡುವಿನ ಮಾರಾಮಾರಿಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಹೊಸಕೋಟೆ ತಾಲೂಕಿನ ಓಬಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಮಶಾನ ಜಾಗ ಗುರುತಿಸಲು ಅಧಿಕಾರಿಗಳ ಸಮೇತ ದಲಿತರು ಸ್ಥಳಕ್ಕೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.  ಸ್ಮಶಾನಕ್ಕೆ ಮೀಸಲಿರುವ ಜಾಗವನ್ನು ಅಕ್ರಮಣ ಮಾಡಿಕೊಂಡಿದ್ದಾರೆ ಎಂದು ಕೆಲವರು ದೂರಿದ್ದಾರೆ. ಅಧಿಕಾರಿಗಳ ಎದುರಲ್ಲೇ ಮಾರಾಮಾರಿ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದು ಮತ್ತೆ 10 ಶೇ ಟಾರಿಫ್ ಹೆಚ್ಚಿಸಿದ ಡೊನಾಲ್ಡ್ ಟ್ರಂಪ್

Karnataka Weather: ಗುಡ್ ನ್ಯೂಸ್ ವಾರಂತ್ಯಕ್ಕೆ ಈ ಜಿಲ್ಲೆಗೆ ಮಳೆಯ ಸೂಚನೆ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

ಮುಂದಿನ ಸುದ್ದಿ
Show comments