ಬೇಕರಿ ಹುಡುಗರ ಜೊತೆ ತಗಾದೆ ತೆಗೆದು ಪುಂಡಾಟಿಕೆ

Webdunia
ಶುಕ್ರವಾರ, 9 ಡಿಸೆಂಬರ್ 2022 (18:55 IST)
ಬೇಕರಿ ಹುಡುಗರ ಜೊತೆ ಗಲಾಟೆ ನಡೆದಿದೆ.ನಿನ್ನೆ ತಡರಾತ್ರಿ ಎಚ್ ಎ ಎಲ್ ಕುಂದನಹಳ್ಳಿ ಬಳಿ  ಘಟನೆ ನಡೆದಿದ್ದು,ಮಾತಿಗೆ ಮಾತು ಬೆಳೆಸಿ ಪುಂಡರು ಬೇಕರಿಯನ್ನ  ಧ್ವಂಸಗೊಳಿಸಿದಾರೆ.ಸಿಗರೇಟ್ ಕೇಳೋ ನೆಪದಲ್ಲಿ ಬಂದು ಗ್ಯಾಂಗ್ ವಾಗ್ವಾದಕ್ಕೆ ಇಳಿದಿದೆ.ಊರ್ ಬಿಟ್ಟು ಊರ್ ಬಂದಿದ್ದೀರಾ, ನಮ್ಗೆ ಆವಾಜಾ ಅಂದಿದ್ದ ಪುಂಡರು ನಂತರ ಸಿಕ್ಕಸಿಕ್ಕ ವಸ್ತುಗಳನ್ನ ಚೆಲ್ಲಾಡಿ ಬೇಕರಿ ಹುಡುಗ್ರಿಗೆ ಥಳಿಸಿದ್ದಾರೆ.ಸದ್ಯ, ಎಚ್ ಎ ಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದೀಗ ಗೂಂಡಾ ವರ್ತನೆ ತೋರಿದ ಪುಂಡರ ಹುಡುಕಾಟದಲ್ಲಿ ಪೊಲೀಸರು ಬ್ಯುಸಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೃಂಗೇರಿಯಲ್ಲಿ ಹೈಡ್ರಾಮಾ: ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ಗೆ ಮುನ್ನಡೆ, ಬಿಜೆಪಿ ಸಂಭ್ರಮಾಚರಣೆ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

Video: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡದಲ್ಲಿ 9 ಮಂದಿ ಸಜೀವ ದಹನ

ಮುಂದಿನ ಸುದ್ದಿ
Show comments