Webdunia - Bharat's app for daily news and videos

Install App

ಶಾಸಕರ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಠಾಣೆಯಲ್ಲಿ ದೂರು ದಾಖಲು

Webdunia
ಬುಧವಾರ, 15 ಮಾರ್ಚ್ 2023 (17:32 IST)
ಬೆಂಗಳೂರಿನಲ್ಲಿ ಶಾಸಕರ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ.ಹೆಬ್ಬಾಳ ಶಾಸಕ ಭೈರತಿ ಸುರೇಶ್ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದ ನಾಗಶೆಟ್ಟಿ ಹಳ್ಳಿ ಬಸ್ ನಿಲ್ಧಾಣ ಬಳಿ ನಡೆದಿದೆ.
 
ನಿನ್ನೆ ತಡರಾತ್ರಿ ಶಾಸಕರ ಪೋಟೋ ಇರುವ ಬ್ಯಾನರ್ ಕಟ್ಟಲಾಗುತ್ತಿತ್ತು‌.ಶ್ರೀನಿವಾಸ ಕಲ್ಯಾಣೋತ್ಸವ ಹಿನ್ನಲೆ ಶಾಸಕರ ಪೋಟೋ ಇರುವ ಬ್ಯಾನರ್ ಕಟ್ಟಲಾಗುತ್ತಿತ್ತು.ಈ ವೇಳೆ ಗಲಾಟೆ ಮಾಡಿದ ಸ್ಥಳೀಯರಾದ ಜಗದೀಶ್, ಪುನೀತ್ ಹಾಗೂ ಇತರರಿಗೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದು  ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಲಾಗಿದೆ.
 
ಯುವಕರ ಗಲಾಟೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಸಂಬಂಧ ಸತೀಶ್ ರಿಂದ ಸಂಜಯ್ ನಗರ ಠಾಣೆಗೆ ದೂರು ನೀಡಲಾಗಿದೆ.ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪ ಮಾಡಿ  ಸತೀಶ್ ದೂರು ನೀಡಿದ್ದಾರೆ.ದೌರ್ಜನ್ಯ ತಡೆಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು,ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ಮಗ ಕಟ್ಟಾ ಜಗದೀಶ್ ಕುಮಾರ್ ಮೇಲೆ ಎಫ್ ಐ ಆರ್ ದಾಖಲಾಗಿದೆ.ಬ್ಯಾನರ್ ಕಟ್ಟುವ ವಿಚಾರಕ್ಕೆ ಕಟ್ಟಾ ಜಗದೀಶ್ ಹಾಗೂ ಸಹಚರರ ನಡುವೆ ಗಲಾಟೆ ನಡೆದಿದೆ.
 
ಸಂತೋಷ್ ಮತ್ತು ರಾಜಗೋಪಾಲ ಎಂಬುವರ ಮೇಲೆ ಹಲ್ಲೆ ಮಾಡಿ ಹತ್ಯೆಗೆ ಯತ್ನ ಮಾಡಿರುವ ಆರೋಪ ಕೇಳಿಬಂದಿದ್ದು,ಶ್ರೀನಿವಾಸ ಕಲ್ಯಾಣೊತ್ಸವ ಸಂಬಂಧ ಬ್ಯಾನರ್ ಕಟ್ಟುವಾಗ ಕಿರಿಕ್ ಉಂಟಾಗಿದೆ.ಮದ್ಯರಾತ್ರಿ 12 ಗಂಟೆ ಸುಮಾರಿಗೆ ಬಂದು  ಕಟ್ಟಾ ಜಗದೀಶ್ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ.ಇದರ ಬೆನ್ನಲ್ಲೆ ಕಟ್ಟಾ ಜಗದೀಶ್ ಮತ್ತು ಗ್ಯಾಂಗ್ ವಿರುದ್ದ ಹಲ್ಲೆ, ಕೊಲೆ ಯತ್ನ, ಜಾತಿನಿಂದನೆ, ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.ಪ್ರಕರಣ ದಾಖಲಾದ ಬೆನ್ನ  ಕಟ್ಟಾ ಜಗದೀಶ್ ಮತ್ತು ಸಹಚರರು ಎಸ್ಕೇಪ್ ಆಗಿದ್ದಾರೆ.ಸದ್ಯ ಕಟ್ಟಾ ಜಗದೀಶ್ ಹಾಗೂ ಸಹಚರರಿಗೆ ಹುಡುಕಾಟ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments