ರಾಜ್ಯಪಾಲರಿಗೆ ದೂರು ಕೊಡಲಿ, ಸಿಎಂಗೂ ದೂರು ಕೊಡಲಿ: ಡಿಕೆ ಶಿವಕುಮಾರ್

Webdunia
ಬುಧವಾರ, 9 ಆಗಸ್ಟ್ 2023 (11:06 IST)
ಬಿಲ್ ಪಾವತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯಪಾಲರಿಗೆ ದೂರು ಕೊಡಲಿ, ಮುಖ್ಯಮಂತ್ರಿ ಅವರಿಗೂ ದೂರು ಕೊಡಲಿ ಎಂದರು.
 
ನಮಗೂ ಸಾಕಷ್ಟು ವರದಿ ಬಂದಿದೆ, ನೈಜತೆ ಪರಿಶೀಲಿಸಿ ಎಂದಿದ್ದಾರೆ. ಯಾರು ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಪಾವತಿ ಮಾಡುತ್ತೇವೆ. ಹಲವು ನಕಲಿ ಬಿಲ್ಗಳು ನನ್ನ ಗಮನಕ್ಕೆ ಬಂದಿವೆ. ಈ ಬಗ್ಗೆ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಗುತ್ತಿಗೆದಾರರು ಬ್ಲ್ಯಾಕ್ಮೇಲ್ ಅಲ್ಲ, ಪ್ರೀತಿ ತೋರಿಸುತ್ತಿದ್ದಾರೆ. ನ್ಯಾಯಬದ್ಧವಾಗಿ ಕೆಲಸ ಮಾಡಿದವರಿಗೆ ಹಣ ಸಿಗಲೇಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments