Webdunia - Bharat's app for daily news and videos

Install App

BSY ವಿರುದ್ಧ FIR ದಾಖಲು

Webdunia
ಶನಿವಾರ, 17 ಸೆಪ್ಟಂಬರ್ 2022 (17:02 IST)
ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.  ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದ ಮೇರೆಗೆ B.S.ಯಡಿಯೂರಪ್ಪ, B.Y.ವಿಜಯೇಂದ್ರ, ಕುಟುಂಬಸ್ಥರ ವಿರುದ್ಧ FIR ದಾಖಲಿಸಲಾಗಿದೆ. B.S.ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ರು.  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ ಎಂದು ತಿಳಿಸಿತ್ತು. ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು RTI ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನ ವಜಾಗೊಳಿಸಿತ್ತು. ಬಳಿಕ ಟಿ.ಜೆ.ಅಬ್ರಾಹಂ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ FIR ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಲೋಕಾಯುಕ್ತಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚಿಸಿದೆ. ಹೀಗಾಗಿ FIR ದಾಖಲಿಸಿ ಲೋಕಾಯುಕ್ತ ತನಿಖೆಗೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments