ಮಂಡಳಿಯಲ್ಲಿ ಕಡತಗಳು ಕಾಣಿಯಾಗಿವೆ : ಭಾ.ಮಾ.ಹರೀಶ್

Webdunia
ಶುಕ್ರವಾರ, 24 ಜೂನ್ 2022 (14:46 IST)
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಣದ ದುರುಪಯೋಗ ಕುರಿತಂತೆ ಸರಣಿಯವಾಗಿ ವರದಿಯನ್ನು ಮಾಡಿತ್ತು.

ಈ ಕುರಿತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೂಡ ಗಮನ ಸೆಳೆದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ.ಮಾ. ಹರೀಶ್ ಅವರಿಗೆ ಮನವಿ ಪತ್ರವೊಂದನ್ನು ನೀಡಿದ್ದರು.

ಈ ಕುರಿತು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ತನಿಖೆಗೆ ಒತ್ತಾಯ ತೀವ್ರವಾಗುತ್ತಿದ್ದಂತೆಯೇ ವಾಣಿಜ್ಯ ಮಂಡಳಿಯಲ್ಲಿ ಕಡತಗಳು ಮಿಸ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ತನಿಖೆಗಾಗಿ ಆಗ್ರಹಿಸುತ್ತಿದ್ದಂತೆಯೇ, ಪದಾಧಿಕಾರಿಗಳ ಮೀಟಿಂಗ್ ಕರೆದು, ಅವರೊಂದಿಗೆ ಚರ್ಚಿಸುವುದಾಗಿ ಭಾ.ಮಾ ಹರೀಶ್ ಅವರು ತಿಳಿಸಿದ್ದರು.

ಆದರೆ, ಮೀಟಿಂಗೆಗೆ ಬೇಕಾದ ಕಡತಗಳೆ ಕಾಣೆಯಾಗಿವೆಯಂತೆ. ಹಾಗಾಗಿ ಕಳೆದು ಹೋಗಿರುವ ಕಡತಗಳ ಬಗ್ಗೆ ತನಿಖೆ ನಡೆಸುವಂತೆ ಭಾ.ಮಾ.ಹರೀಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚುನಾವಣೆ ನಡೆಯುವುದಕ್ಕೂ ಮುನ್ನ ಹಲವು ವರ್ಷಗಳಿಂದ ಇದ್ದ ದಾಖಲಾತಿಗಳು ಮಿಸ್ ಆಗಿವೆ. ಯಾರೋ ಅವುಗಳನ್ನು ಹೊರಗೆ ತಗೆದುಕೊಂಡು ಹೋಗಿದ್ದಾರೆ ಎಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments