Webdunia - Bharat's app for daily news and videos

Install App

ಕೈ ದಂಡಿನ ನಡುವೆ ನಾಮಪತ್ರ ಸಲ್ಲಿಕೆ

Webdunia
ಸೋಮವಾರ, 29 ಏಪ್ರಿಲ್ 2019 (16:12 IST)
ಬೈಎಲೆಕ್ಷನ್ ಭರಾಟೆ ಜೋರಾಗಿದೆ.

ಚಿಂಚೋಳಿ ಬೈಎಲೆಕ್ಷನ್ ನಾಮಪತ್ರ ಸಲ್ಲಿಕೆಗೆ ಇಂದು ಲಾಸ್ಟ್ ಡೇ ಆಗಿತ್ತು. ಹೀಗಾಗಿ ನಾಮಪತ್ರ ಸಲ್ಲಿಸಲು ಕಲಬುರಗಿಗೆ ಕೈ ಪಡೆಯ ಗಣ್ಯರ ದಂಡು ಆಗಮಿಸಿತ್ತು.

DCM ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿ ಹಲವರು ಭಾಗಿಯಾಗಿದ್ದರು. ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ನಾಮಪತ್ರ ಸಲ್ಲಿಕೆಗೆ ನಾಯಕರು ಸಾಥ್ ನೀಡಿದ್ರು.

ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಕೂಡ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದ್ರು. ಎರಡೂ ಪಕ್ಷಗಳಿಗೆ ಅತೀ ಮುಖ್ಯವಾಗಿರುವ ಚಿಂಚೋಳಿ ಕ್ಷೇತ್ರದಲ್ಲಿ ಗೆಲುವಿಗೆ ತಂತ್ರ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ದಿನದ ಪಾದಯಾತ್ರೆಗೆ ಎಚ್‌ಡಿ ದೇವೇಗೌಡ ಸಾಥ್, ಫೋಸ್ಟ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಕಾರು ಡ್ರೈವರ್‌ನ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ವೈದ್ಯೆ, ಅಪಘಾತದ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments