ಕೈ ದಂಡಿನ ನಡುವೆ ನಾಮಪತ್ರ ಸಲ್ಲಿಕೆ

Webdunia
ಸೋಮವಾರ, 29 ಏಪ್ರಿಲ್ 2019 (16:12 IST)
ಬೈಎಲೆಕ್ಷನ್ ಭರಾಟೆ ಜೋರಾಗಿದೆ.

ಚಿಂಚೋಳಿ ಬೈಎಲೆಕ್ಷನ್ ನಾಮಪತ್ರ ಸಲ್ಲಿಕೆಗೆ ಇಂದು ಲಾಸ್ಟ್ ಡೇ ಆಗಿತ್ತು. ಹೀಗಾಗಿ ನಾಮಪತ್ರ ಸಲ್ಲಿಸಲು ಕಲಬುರಗಿಗೆ ಕೈ ಪಡೆಯ ಗಣ್ಯರ ದಂಡು ಆಗಮಿಸಿತ್ತು.

DCM ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿ ಹಲವರು ಭಾಗಿಯಾಗಿದ್ದರು. ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ನಾಮಪತ್ರ ಸಲ್ಲಿಕೆಗೆ ನಾಯಕರು ಸಾಥ್ ನೀಡಿದ್ರು.

ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಕೂಡ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದ್ರು. ಎರಡೂ ಪಕ್ಷಗಳಿಗೆ ಅತೀ ಮುಖ್ಯವಾಗಿರುವ ಚಿಂಚೋಳಿ ಕ್ಷೇತ್ರದಲ್ಲಿ ಗೆಲುವಿಗೆ ತಂತ್ರ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್, Video

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಮುಂದಿನ ಸುದ್ದಿ
Show comments