Webdunia - Bharat's app for daily news and videos

Install App

ಭರ್ತಿಯಾದ ಕೆಆರ್‌ಎಸ್: ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಶಿವಕುಮಾರ್

Sampriya
ಸೋಮವಾರ, 29 ಜುಲೈ 2024 (13:04 IST)
Photo Courtesy X
ಮೈಸೂರು: ರಾಜ್ಯಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದ್ದು, ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿವೆ.

ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ  ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದ್ದರು.

ಕಾವೇರಿ ಮಾತೆಯನ್ನು ಹೂವಿನ ಅಲಂಕಾರದಿಂದ ಶೃಂಗಾರ ಮಾಡಲಾಗಿದ್ದು, ಪೂಜೆ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿಸದರು.

ಈ ವರ್ಷ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದ್ದ ಎಲ್ಲ ಅಣೆಕಟ್ಟುಗಳು ಭರ್ತಿಯಾಗುತ್ತಾ ಬಂದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇನ್ನೂ ವಿಶೇಷ ಏನೆಂದರೆ ಎರಡು ವರ್ಷಗಳ ನಂತರ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದ್ದುಮ ವಾಡಿಕೆಯಂತೆ ರಾಜ್ಯದ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments