Webdunia - Bharat's app for daily news and videos

Install App

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಶಶಿಕಲಾ ಜೊಲ್ಲೆ

Webdunia
ಗುರುವಾರ, 16 ಸೆಪ್ಟಂಬರ್ 2021 (21:30 IST)
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭತಿ೯ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್‍ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.
 
ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು  ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ಮಾಡಿದರು.
 
ಈ ಸಂದಭ೯ದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭತಿ೯ಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭತಿ೯ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರಿಗೆ  ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರು ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ತಿಳಿಸಿದರು.
shashikalla jolle

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments