Webdunia - Bharat's app for daily news and videos

Install App

ಖಾಲಿ ಸ್ಥಾನಗಳನ್ನು ಭರ್ತಿ ಮಾಡುತ್ತಾರೆ: ಮಾಧುಸ್ವಾಮಿ

Webdunia
ಸೋಮವಾರ, 24 ಜನವರಿ 2022 (13:43 IST)
ತುಮಕೂರು : ಸಂಪುಟ ಪುನಾರಚನೆ ಮಾಡುವ ವಿಚಾರ ಗೊತ್ತಿಲ್ಲ. ಆದರೆ ಖಾಲಿ ಇದ್ದ ಸ್ಥಾನಗಳನ್ನು ಭರ್ತಿ ಮಾಡುತ್ತಾರೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಸಚಿವ ಸ್ಥಾನ ಖಾಲಿ ಬಿಡಬಾರದು. ಹಾಗಾಗಿ ಭರ್ತಿ ಮಾಡಬಹುದು ಎಂದ ಅವರು, ಇದೇ ತಿಂಗಳ 27ಕ್ಕೆ ಕ್ಯಾಬಿನೆಟ್ ಸಭೆ ಇದೆ. ಅದಾದ ಬಳಿಕ ಕೆಲ ನಿರ್ಧಾರ ಆಗಬಹುದು. ಜೊತೆಗೆ ಉಸ್ತುವಾರಿ ಸಚಿವರ ನೇಮಕ ಕೂಡ ಇದೇ ಸಭೆಯಲ್ಲಿ ನಿರ್ಧಾರ ಆಗಬಹುದು.

ಆದರೆ ನಿಗಮ ಮಂಡಳಿಯ ಪುನಾರಚನೆ ಇಲ್ಲ. ಬದಲಾಗಿ ಖಾಲಿ ಇರುವ 18-20 ಸ್ಥಾನಗಳು ಭರ್ತಿಯಾಗಬಹುದು ಎಂದು ತಿಳಿಸಿದರು. ಸಿಎಂ ಬೊಮ್ಮಾಯಿ ಮುಂದುವರಿಯುತ್ತಾರೆ ಎಂಬ ವಾತಾವರಣವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments