Webdunia - Bharat's app for daily news and videos

Install App

ಕಾವೇರಿ ಹೋರಾಟಕ್ಕೆ ಚಿತ್ರರಂಗ ಸದಾ ಬದ್ಧ : ಸುದೀಪ್ ಟ್ವೀಟ್

Webdunia
ಬುಧವಾರ, 7 ಸೆಪ್ಟಂಬರ್ 2016 (18:51 IST)
ಕನ್ನಡ ಚಿತ್ರರಂಗ ಜನಪರ ಹೋರಾಟ ಮಾಡಲು ಹಿಂಜರಿಯುವುದಿಲ್ಲ ರಾಜ್ಯದ ಜನರ ಹಕ್ಕಿನ ಹೋರಾಟಕ್ಕೆ ಚಿತ್ರರಂಗ ಸದಾ ಬದ್ಧ ಎಂದು ಕಿಚ್ಚಾ ಸುದೀಪ್ ಟ್ವೀಟ್ ಮಾಡಿದ್ದಾರೆ. 
 
ಇಂದು ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಅವರು, ಚಿತ್ರರಂಗ ಸದಾ ರಾಜ್ಯದ ಜನಪರ ಹೋರಾಟಕ್ಕೆ ಸಿದ್ದವಿದೆ ಎಂದು ಘೋಷಿಸಿದ್ದಾರೆ.
 
ಕಾವೇರಿ ವಿವಾದದಲ್ಲಿ ಸಂಪೂರ್ಣ ಚಿತ್ರರಂಗ ಕಾವೇರಿ ಕಣಿವೆಯ ಜನತೆಗಿದೆ. ಚಿತ್ರರಂಗ ಸದಾ ಜನಪರ ಹೋರಾಟಕ್ಕೆ ಮುಂದಿದೆ ಎಂದು ತಿಳಿಸಿದ್ದಾರೆ.
 
ಕಾವೇರಿ ಹೋರಾಟದಲ್ಲಿ ಚಿತ್ರನಟರು ಪಾಲ್ಗೊಳ್ಳುತ್ತಿಲ್ಲ ಎನ್ನುವ ಅನುಮಾನ ಬೇಡ. ನಾವೆಲ್ಲರು ಮಂಡ್ಯ ಜಿಲ್ಲೆಯ ರೈತರೊಂದಿಗಿದ್ದೇವೆ ಎಂದು ಕಿಚ್ಚಾ ಸುದೀಪ್ ಭರವಸೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments