Webdunia - Bharat's app for daily news and videos

Install App

ಕಾವೇರಿ ಹೋರಾಟಕ್ಕೆ ಚಿತ್ರರಂಗ ಸದಾ ಬದ್ಧ : ಸುದೀಪ್ ಟ್ವೀಟ್

Webdunia
ಬುಧವಾರ, 7 ಸೆಪ್ಟಂಬರ್ 2016 (18:51 IST)
ಕನ್ನಡ ಚಿತ್ರರಂಗ ಜನಪರ ಹೋರಾಟ ಮಾಡಲು ಹಿಂಜರಿಯುವುದಿಲ್ಲ ರಾಜ್ಯದ ಜನರ ಹಕ್ಕಿನ ಹೋರಾಟಕ್ಕೆ ಚಿತ್ರರಂಗ ಸದಾ ಬದ್ಧ ಎಂದು ಕಿಚ್ಚಾ ಸುದೀಪ್ ಟ್ವೀಟ್ ಮಾಡಿದ್ದಾರೆ. 
 
ಇಂದು ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಅವರು, ಚಿತ್ರರಂಗ ಸದಾ ರಾಜ್ಯದ ಜನಪರ ಹೋರಾಟಕ್ಕೆ ಸಿದ್ದವಿದೆ ಎಂದು ಘೋಷಿಸಿದ್ದಾರೆ.
 
ಕಾವೇರಿ ವಿವಾದದಲ್ಲಿ ಸಂಪೂರ್ಣ ಚಿತ್ರರಂಗ ಕಾವೇರಿ ಕಣಿವೆಯ ಜನತೆಗಿದೆ. ಚಿತ್ರರಂಗ ಸದಾ ಜನಪರ ಹೋರಾಟಕ್ಕೆ ಮುಂದಿದೆ ಎಂದು ತಿಳಿಸಿದ್ದಾರೆ.
 
ಕಾವೇರಿ ಹೋರಾಟದಲ್ಲಿ ಚಿತ್ರನಟರು ಪಾಲ್ಗೊಳ್ಳುತ್ತಿಲ್ಲ ಎನ್ನುವ ಅನುಮಾನ ಬೇಡ. ನಾವೆಲ್ಲರು ಮಂಡ್ಯ ಜಿಲ್ಲೆಯ ರೈತರೊಂದಿಗಿದ್ದೇವೆ ಎಂದು ಕಿಚ್ಚಾ ಸುದೀಪ್ ಭರವಸೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments