Select Your Language

Notifications

webdunia
webdunia
webdunia
webdunia

‘ಚಿತ್ರೋದ್ಯಮ ಮುಚ್ಚಬಾರದು, ಪೈರಸಿಗೆ ಅಂತ್ಯ ಹಾಡ್ತೀವಿ: ಆರಗ ಭರವಸೆ

‘ಚಿತ್ರೋದ್ಯಮ ಮುಚ್ಚಬಾರದು, ಪೈರಸಿಗೆ ಅಂತ್ಯ ಹಾಡ್ತೀವಿ: ಆರಗ ಭರವಸೆ
ಬೆಂಗಳೂರು , ಬುಧವಾರ, 20 ಅಕ್ಟೋಬರ್ 2021 (10:33 IST)
ಬೆಂಗಳೂರು : ಕನ್ನಡ ಚಿತ್ರರಂಗಕ್ಕೆ ಪೈರಸಿ ಕಾಟ ಹೆಚ್ಚಾಗಿದೆ. ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಕಾಪಿ ಲಭ್ಯವಾಗುವಂತಹ ಕೆಟ್ಟ ಪರಿಸ್ಥಿತಿ ಬಂದಿದೆ.
ಇಂಥ ಕೆಲಸ ಮಾಡುವ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಕೊಡಿಸಬೇಕು ಎಂಬುದು ಚಿತ್ರೋದ್ಯಮದವರ ಬಹುದಿನಗಳ ಕೂಗು. ಪೈರಸಿಗೆ ಅಂತ್ಯ ಹಾಡಲು ಸರ್ಕಾರ ಕೂಡ ಕ್ರಮ ಕೈಗೊಂಡಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪೈರಸಿ ಕುರಿತು ಮಾತನಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ಕಟೀಲ್