Webdunia - Bharat's app for daily news and videos

Install App

ಕೊನೆಗೂ ಠುಸ್ ಆದ ಆಣೆ ಪ್ರಮಾಣದ ರಾಜಕೀಯ

Webdunia
ಗುರುವಾರ, 17 ಅಕ್ಟೋಬರ್ 2019 (10:19 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಉಭಯ ನಾಯಕರಾದ ಸಾರಾ ಮಹೇಶ್ ಹಾಗೂ ಹೆಚ್.ವಿಶ್ವನಾಥ್ ಅವರ ಆಣೆ ಪ್ರಮಾಣದ ರಾಜಕೀಯ ಕೊನೆಗೂ ಠುಸ್ ಆಗಿದೆ.




ಹೆಚ್ ವಿಶ್ವನಾಥ್ ಅವರು 25 ಕೋಟಿಗೆ ತನ್ನನ್ನ ಮಾರಿಕೊಂಡಿದ್ದಾರೆ ಎಂದು ಸಾರಾ ಮಹೇಶ್  ಆರೋಪಕ್ಕೆ ಚಾಮುಂಡಿ ಸನ್ನಿಧಿಯಲ್ಲಿ ಇಂದು ಆಣೆ ಪ್ರಮಾಣ ಮಾಡಲು ಇಬ್ಬರು ನಾಯಕರು ಮುಂದಾಗಿದ್ದರು. ಅದರಂತೆ ಚಾಮುಂಡಿ ಬೆಟ್ಟಕ್ಕೆ ಇಬ್ಬರು ನಾಯಕರು ಭೇಟಿ ಕೂಡ ನೀಡಿದ್ದರು.


ಆದರೆ ಹೆಚ್.ವಿಶ್ವನಾಥ್ ಅವರು ನಾನು ಆಣೆ ಪ್ರಮಾಣ ಮಾಡಲು ಬಂದಿಲ್ಲ. ನನ್ನನ್ನ ಖರೀದಿ ಮಾಡಿದವನನ್ನು ಸ್ವಾಗತಿಸಲು ಬಂದಿದ್ದೇನೆ. ಸಾರಾ ಮಹೇಶ್ ಅವನನ್ನು ಕರೆದುಕೊಂಡು ಬರಬೇಕು ಎಂದು ಹೇಳಿ ಯಾವುದೇ ಆಣೆ ಪ್ರಮಾಣ ಮಾಡದೆ ಅಲ್ಲಿಂದ ತೆರಳಿದ್ದಾರೆ.


ಹಾಗೇ ಸಾರಾ ಮಹೇಶ್ ಅವರು, ನಾನು ಅವರನ್ನು ಕರೆದುಕೊಂಡು ಬರುತ್ತೀನಿ ಎಂದು ಎಲ್ಲೂ ಹೇಳಿಲ್ಲ ಎಂದು ಹೇಳಿ ವಿಶ್ವನಾಥ್ ಹೊರಟ ವಿಚಾರ ಕೇಳಿ ಅವರು ಅಲ್ಲಿಂದ ತೆರಳಿದ್ದಾರೆ. ಕೊನೆಗೂ ಜನರು ಕುತೂಹಲದಿಂದ ಕಾಯುತ್ತಿದ್ದ ಆಣೆ ಪ್ರಮಾಣ ರಾಜಕೀಯ ಅಲ್ಲಿಗೆ ಠುಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments