Webdunia - Bharat's app for daily news and videos

Install App

ಕೊನೆಗೂ ಠುಸ್ ಆದ ಆಣೆ ಪ್ರಮಾಣದ ರಾಜಕೀಯ

Webdunia
ಗುರುವಾರ, 17 ಅಕ್ಟೋಬರ್ 2019 (10:19 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಉಭಯ ನಾಯಕರಾದ ಸಾರಾ ಮಹೇಶ್ ಹಾಗೂ ಹೆಚ್.ವಿಶ್ವನಾಥ್ ಅವರ ಆಣೆ ಪ್ರಮಾಣದ ರಾಜಕೀಯ ಕೊನೆಗೂ ಠುಸ್ ಆಗಿದೆ.




ಹೆಚ್ ವಿಶ್ವನಾಥ್ ಅವರು 25 ಕೋಟಿಗೆ ತನ್ನನ್ನ ಮಾರಿಕೊಂಡಿದ್ದಾರೆ ಎಂದು ಸಾರಾ ಮಹೇಶ್  ಆರೋಪಕ್ಕೆ ಚಾಮುಂಡಿ ಸನ್ನಿಧಿಯಲ್ಲಿ ಇಂದು ಆಣೆ ಪ್ರಮಾಣ ಮಾಡಲು ಇಬ್ಬರು ನಾಯಕರು ಮುಂದಾಗಿದ್ದರು. ಅದರಂತೆ ಚಾಮುಂಡಿ ಬೆಟ್ಟಕ್ಕೆ ಇಬ್ಬರು ನಾಯಕರು ಭೇಟಿ ಕೂಡ ನೀಡಿದ್ದರು.


ಆದರೆ ಹೆಚ್.ವಿಶ್ವನಾಥ್ ಅವರು ನಾನು ಆಣೆ ಪ್ರಮಾಣ ಮಾಡಲು ಬಂದಿಲ್ಲ. ನನ್ನನ್ನ ಖರೀದಿ ಮಾಡಿದವನನ್ನು ಸ್ವಾಗತಿಸಲು ಬಂದಿದ್ದೇನೆ. ಸಾರಾ ಮಹೇಶ್ ಅವನನ್ನು ಕರೆದುಕೊಂಡು ಬರಬೇಕು ಎಂದು ಹೇಳಿ ಯಾವುದೇ ಆಣೆ ಪ್ರಮಾಣ ಮಾಡದೆ ಅಲ್ಲಿಂದ ತೆರಳಿದ್ದಾರೆ.


ಹಾಗೇ ಸಾರಾ ಮಹೇಶ್ ಅವರು, ನಾನು ಅವರನ್ನು ಕರೆದುಕೊಂಡು ಬರುತ್ತೀನಿ ಎಂದು ಎಲ್ಲೂ ಹೇಳಿಲ್ಲ ಎಂದು ಹೇಳಿ ವಿಶ್ವನಾಥ್ ಹೊರಟ ವಿಚಾರ ಕೇಳಿ ಅವರು ಅಲ್ಲಿಂದ ತೆರಳಿದ್ದಾರೆ. ಕೊನೆಗೂ ಜನರು ಕುತೂಹಲದಿಂದ ಕಾಯುತ್ತಿದ್ದ ಆಣೆ ಪ್ರಮಾಣ ರಾಜಕೀಯ ಅಲ್ಲಿಗೆ ಠುಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments