ಬಂತೂ.. ಬಂತೂ.. ಅಂತೂ ಇಂತೂ ಕೇಂದ್ರದಿಂದ ಪರಿಹಾರ ಬಂತು!

Webdunia
ಮಂಗಳವಾರ, 7 ಜನವರಿ 2020 (16:08 IST)
ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಕಿವಿಗೊಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಸಿಕ್ಕಿದೆ. ಕೇಂದ್ರ ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

 

ಮೊನ್ನೆಯಷ್ಟೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಸಿಎಂ ಬಹಿರಂಗವಾಗಿಯೇ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಇದಕ್ಕೆ ಆಗ ಪ್ರಧಾನಿ ಮೌನವಾಗಿದ್ದಿದ್ದು ಟೀಕೆಗೆ ಗುರಿಯಾಗಿತ್ತು.

ಇದೀಗ ಕೇಂದ್ರದಿಂದ ಪರಿಹಾರ ಹಣ ಬಂದಿರುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ ಎಷ್ಟು ಹಣ ಬಂದಿದೆ ಎಂಬುದನ್ನು ಸಿಎಂ ಬಹಿರಂಗಪಡಿಸಿಲ್ಲ. ಸದ್ಯದಲ್ಲೇ ಹೆಚ್ಚುವರಿ ಪರಿಹಾರ ಹಣವನ್ನು ಅರ್ಹರಿಗೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments