ಕೊನೆಗೂ ದೀಪಕ್ ಹತ್ಯೆ ಬಗ್ಗೆ ಪ್ರಕಾಶ್ ರೈ ಪ್ರತಿಕ್ರಿಯೆ

Webdunia
ಶುಕ್ರವಾರ, 5 ಜನವರಿ 2018 (10:21 IST)
ಬೆಂಗಳೂರು: ಆಗಾಗ ಬಲಪಂಥೀಯರ ವಿರುದ್ಧ ಕಿಡಿ ಕಾರುವ ಪ್ರಕಾಶ್ ರೈ ಇದೀಗ ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಬಗ್ಗೆ ತುಟಿ ಪಿಟಕ್ ಎಂದಿಲ್ಲ ಎಂಬ ಟೀಕೆಗಳಿಗೆ ತೆರೆ ಎಳೆದಿದ್ದಾರೆ.
 

ಪ್ರಕಾಶ್ ರೈ ಈ ಬಗ್ಗೆ ಪ್ರತಿಕ್ರಿಯಿಸಿದ್ದು ‘ಕೊಲೆಯಾದವರು ಯಾವುದೇ ಪಕ್ಷಕ್ಕೆ ಸೇರಿರಲಿ. ಅದು ರಾಕ್ಷಸ ಕೃತ್ಯ. ಕೊಲೆಗಾರರು ಯಾವುದೇ ಸಂಘಟನೆಗೆ ಸೇರಿದವರಿರಲಿ ಅವರು ರಾಕ್ಷಸರೇ. ಇದೊಂದು ಹೀನ ಕೃತ್ಯ’ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾದಾಗ, ದಲಿತ ಯುವತಿ ದಾನಮ್ಮ ಹತ್ಯೆಯಾದಾಗ ಬಲಪಂಥೀಯರ ವಿರುದ್ಧ ಕಿಡಿ ಕಾರಿದ್ದ ಪ್ರಕಾಶ್ ರೈ ದೀಪಕ್ ಹತ್ಯೆಯಾದಾಗ ಯಾಕೆ ಸುಮ್ಮನಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗಳು ಬಂದಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

ಮುಂದಿನ ಸುದ್ದಿ
Show comments