ಸಿದ್ದಾರ್ಥ್ ಮೃತದೇಹ ನೋಡಿ ಶುರುವಾಗಿದೆ ಮತ್ತೊಂದು ಅನುಮಾನ

Webdunia
ಬುಧವಾರ, 31 ಜುಲೈ 2019 (09:49 IST)
ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಮೃತದೇಹ ನೇತ್ರಾವತಿ ಹಿನ್ನೀರಿನಲ್ಲಿ ಪತ್ತೆಯಾದ ಬಳಿಕ ಮತ್ತೊಂದು ಅನುಮಾನ ಶುರುವಾಗಿದೆ.


ಮೃತದೇಹ ಪತ್ತೆಯಾಗುವುದರೊಂದಿಗೆ ಸಿದ್ಧಾರ್ಥ್ ನಾಪತ್ತೆ ಪ್ರಕರಣಕ್ಕೆ ಒಂದು ರೀತಿಯ ವಿರಾಮವೇನೋ ಸಿಕ್ಕಿತು. ಆದರೆ ಮೃತದೇಹ ನೋಡಿದ ಮೇಲೆ ಮತ್ತಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಸಿದ್ಧಾರ್ಥ್ ತೊಟ್ಟಿದ್ದ ಶೂ, ಬೆಲ್ಟ್ ಮತ್ತು ಪ್ಯಾಂಟ್ ಹಾಗೆಯೇ ಮೃತದೇಹದ ಮೇಲಿತ್ತು. ಆದರೆ ಅಂಗಿ ಮಾತ್ರ ಇರಲಿಲ್ಲ. ಹೀಗಾಗಿ ನದಿಗೆ ಹಾರುವ ಮುನ್ನ ಅಂಗಿ ಕಳಚಿಟ್ಟರೇ ಅಥವಾ ಅದು ಆಕಸ್ಮಿಕವಾಗಿ ಕಳಚಿಕೊಂಡಿತೇ ಇತ್ಯಾದಿ ಅನುಮಾನಗಳು ಶುರುವಾಗಿದೆ. ಅಂತೂ ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ಇದಕ್ಕೆ ಒಂದು ಉತ್ತರ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments