Webdunia - Bharat's app for daily news and videos

Install App

ಜೈ ಜವಾನ್‌, ಜೈ ಕಿಸಾನ್‌, ಜೈ ವಿಜ್ಞಾನ್‌ ,ಜೈ ಅನುಸಂಧಾನ್‌ ಎಂಬ ಘೋಷಣೆ ಮಾಡಿದ ವಿತ್ತಸಚಿವೆ

geetha
ಶುಕ್ರವಾರ, 2 ಫೆಬ್ರವರಿ 2024 (16:34 IST)
ನವದೆಹಲಿ-ಲೋಕಸಭಾ ಚುನಾವಣೆಗೂ ಮುನ್ನ ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್‌ ನ್ನ ಮಂಡಿಸಲಾಗಿದೆ. ಈ ವೇಳೆ ಜೈ ಜವಾನ್‌, ಜೈ ಕಿಸಾನ್‌, ಜೈ ವಿಜ್ಞಾನ್‌ ,ಜೈ ಅನುಸಂಧಾನ್‌ ಎಂಬ ಘೋಷಣೆ ಮಾಡಿದ ವಿತ್ತಸಚಿವೆ ನಿರ್ಮಲಾ ಸೀತರಾಮನ್‌,  ಕೃಷಿ ಕ್ಷೇತ್ರಕ್ಕೆ ಬಿಜೆಪಿ ಅವಧಿಯಲ್ಲಿ ನೀಡಿದ ಕೊಡುಗೆಗಳನ್ನು ಬಣ್ಣಿಸಿದರು. 
 
ಎಣ್ಣೆ ಕಾಳುಗಳ ಉತ್ಪಾದನೆಯಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಿದ್ದೇವೆ. 
ಕಿಸಾನ್‌ ಸಂಪದ ಯೋಜನೆಯ ಅಡಿಯಲ್ಲಿ 38 ಕೋಟಿ ರೈತರು ಲಾಭ ಪಡೆದಿದ್ದಾರೆ. 
11.8 ಕೋಟಿ ರೈತರಿಗೆ ಕಿಸಾನ್‌ ಸಮ್ಮಾನ್‌ ಯೋಜನೆಯ ಲಾಭ ದೊರೆತಿದೆ. 
4 ಕೋಟಿಗೂ ಹೆಚ್ಚು ರೈತರಿಗೆ ಫಸಲ್‌ ಬಿಮಾ ಯೋಜನೆಯಿಂದ ಪರಿಹಾರ ಸಿಕ್ಕಿದೆ. 
ಕಳೆದ ಹತ್ತು ವರ್ಷದ ಬಿಜೆಪಿ ಆಡಳಿತದ ಅವಧಿಯಲ್ಲಿ 25 ಕೋಟಿ ರೈತರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ. 
ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ಆಶಾ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments