Webdunia - Bharat's app for daily news and videos

Install App

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲಿ

Webdunia
ಮಂಗಳವಾರ, 20 ಆಗಸ್ಟ್ 2019 (19:07 IST)
ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಳು ಆರಂಭಗೊಂಡಿವೆ.

ಮಂಡ್ಯದ ಗೆಜ್ಜಲಗೆರೆ ಕೈಗಾರಿಕಾ ವಲಯದ ಬಳಿ ಆಗ್ರಹ ಪೂರ್ವಕ ಧರಣಿ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಕಾವೇರಿ ಕಣಿವೆ ರೈತ ಒಕ್ಕೂಟ ಮತ್ತು ಪ್ರಗತಿಪರ, ಕನ್ನಡಪರ ಸಂಘಟನೆಗಳ ಸದಸ್ಯರು ಇದರಲ್ಲಿ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಬೇಕು. ಅನ್ಯರಾಜ್ಯದವರನ್ನು ನೇಮಕಾತಿ ವೇಳೆ ಕೈಬಿಡಬೇಕೆಂದು ಆಗ್ರಹ ಮಾಡಲಾಯಿತು.

ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸಂಪತ್ ಕುಮಾರ್, ಕಾವೇರಿ‌ ಕಣಿವೆ ರೈತ ಒಕ್ಕೂಟದ ಸಂಚಾಲಕ ಎಂ.ಬಿ.ನಾಗಣ್ಣಗೌಡ, ಕರ್ನಾಟಕ ಹಿತರಕ್ಷಣಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಮೇಶ್, ರಾಜ್ಯ ಪದಾಧಿಕಾರಿ ಪೊಲೀಸ್ ಚಲಪತಿ, ಜನಪರ ಹೋರಾಟಗಾರ ಅಭಿಗೌಡ, ಹಿತರಕ್ಷಣಾ ವೇದಿಕೆಯ ರೇವತಿ, ಬೂದನೂರು ಸುನೀಲ್, ಮನು, ಗ್ರಾಪಂ ಸದಸ್ಯ ಬೂದನೂರು ಸತೀಶ ಮೊದಲಾದವರು ಪ್ರತಿಭಟನೆಯಲ್ಲಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್ ಬೆಲೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ ಪ್ರಕಾರ ಮಕ್ಕಳಿಗೆ ಮೊಟ್ಟೆಗಿಂತ ಇದನ್ನು ಕೊಡೋದು ಬೆಸ್ಟ್

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಮುಂದಿನ ಸುದ್ದಿ
Show comments