Webdunia - Bharat's app for daily news and videos

Install App

ಹಳೆಯ ಔಷಧಿಗಳ ದಾಸ್ತಾನು ಪತ್ತೆ

Webdunia
ಶನಿವಾರ, 17 ಡಿಸೆಂಬರ್ 2022 (18:40 IST)
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಳೆಯ ಔಷಧಿಗಳ ದಾಸ್ತಾನು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನವಲಹಳ್ಳಿಯ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ 2017 ನೇ ವರ್ಷದ ಡೇಟ್ ಇರುವ ಔಷಧಿ ದಾಸ್ತಾನು ಪತ್ತೆಯಾಗಿದ್ದು, ಆರೋಗ್ಯ ಕೇಂದ್ರದ ಸಂರಕ್ಷಣಾ ಅಧಿಕಾರಿಯಾಗಿದ್ದ ಸುವರ್ಣ ಹಿರೇಮಠ್ ಕರ್ತವ್ಯ ಲೋಪ ಮಾಡಿದ್ದಾರೆ
ಸದ್ಯ ಸುವರ್ಣ ಹಿರೇಮಠ್ ವರ್ಗಾವಣೆ ಮಾಡಲಾಗಿದೆ. ನಿನ್ನೆ ಅಧಿಕಾರಿ ಜೊತೆಗೆ ಗ್ರಾಮಸ್ಥರು ಆರೋಗ್ಯ ಕೇಂದ್ರದ ಕೊಠಡಿಗೆ ಭೇಟಿ ನೀಡಿದಾಗ ದಾಸ್ತಾನು ಮಾಡಿದ್ದ ಹಳೆಯ ಔಷಧಿಗಳು ಪತ್ತೆಯಾಗಿದ್ದವು. ಸುವರ್ಣ ಹಿರೇಮಠ್ ಹಾಗೂ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ವಿನಯಕುಮಾರ್ ತಿಳಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments