Webdunia - Bharat's app for daily news and videos

Install App

ಹಳೆಯ ಔಷಧಿಗಳ ದಾಸ್ತಾನು ಪತ್ತೆ

Webdunia
ಶನಿವಾರ, 17 ಡಿಸೆಂಬರ್ 2022 (18:40 IST)
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಳೆಯ ಔಷಧಿಗಳ ದಾಸ್ತಾನು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನವಲಹಳ್ಳಿಯ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ 2017 ನೇ ವರ್ಷದ ಡೇಟ್ ಇರುವ ಔಷಧಿ ದಾಸ್ತಾನು ಪತ್ತೆಯಾಗಿದ್ದು, ಆರೋಗ್ಯ ಕೇಂದ್ರದ ಸಂರಕ್ಷಣಾ ಅಧಿಕಾರಿಯಾಗಿದ್ದ ಸುವರ್ಣ ಹಿರೇಮಠ್ ಕರ್ತವ್ಯ ಲೋಪ ಮಾಡಿದ್ದಾರೆ
ಸದ್ಯ ಸುವರ್ಣ ಹಿರೇಮಠ್ ವರ್ಗಾವಣೆ ಮಾಡಲಾಗಿದೆ. ನಿನ್ನೆ ಅಧಿಕಾರಿ ಜೊತೆಗೆ ಗ್ರಾಮಸ್ಥರು ಆರೋಗ್ಯ ಕೇಂದ್ರದ ಕೊಠಡಿಗೆ ಭೇಟಿ ನೀಡಿದಾಗ ದಾಸ್ತಾನು ಮಾಡಿದ್ದ ಹಳೆಯ ಔಷಧಿಗಳು ಪತ್ತೆಯಾಗಿದ್ದವು. ಸುವರ್ಣ ಹಿರೇಮಠ್ ಹಾಗೂ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ವಿನಯಕುಮಾರ್ ತಿಳಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments