Webdunia - Bharat's app for daily news and videos

Install App

ವಿಧಾನಸೌಧದ ಗೇಟ ಬಳಿ ನಿಂತಿದ್ದ ಕಾರಲ್ಲಿ ಕೋಟಿ ಹಣ ಪತ್ತೆ

Webdunia
ಶುಕ್ರವಾರ, 8 ಡಿಸೆಂಬರ್ 2017 (15:35 IST)
ಬೆಂಗಳೂರು: ವಿಧಾನಸೌಧದ ಗೇಟಿನ ಬಳಿ ನಿಂತಿದ್ದ ಕಾರಲ್ಲಿ ಹಣ ಪತ್ತೆಯಾದ ಘಟನೆ ನಡೆದಿದೆ.


ವಕೀಲ ಸಿದ್ದಾರ್ಥ ಅವರ ಕಾರು ಬೆಂಗಳೂರು ವಿಧಾನಸೌಧದ ಗೇಟ್ ಬಳಿ ನಿಲ್ಲಿಸಿದ್ದು, ಅದರಲ್ಲಿ1.92 ಕೋಟಿ ಹಣ ಪತ್ತೆಯಾಗಿದೆ. ಸಿದ್ದಾರ್ಥ ಅವರ ಕಾರಲ್ಲಿ ಈ ಹಣ ಎಲ್ಲಿಂದ ಬಂತು ಎಂಬುದು ತಿಳಿದುಬಂದ್ದಿಲ್ಲ.


ವಿಧಾನಸೌಧ ಪೊಲೀಸರು ಈ ಪ್ರಕರಣ ತನಿಖೆ ನಡೆಸುತ್ತಿದ್ದು, ನಂತರ  ಪ್ರಕರಣವನ್ನು ಐಟಿ ಇಲಾಖೆಗೆ ಹಸ್ತಾಂತರಿಸಿದರು . ಹಣದ ಮೂಲ ಪತ್ತೆಗಾಗಿ ಈ ಪ್ರಕರಣವನ್ನು ಐಟಿ ಇಲಾಖೆಗೆ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಹಸ್ತಾಂತರ  ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments