Webdunia - Bharat's app for daily news and videos

Install App

ಮಾಸ್ಕ್ ಹಾಕದವರಿಗೆ ಫೈನ್!

Webdunia
ಭಾನುವಾರ, 28 ನವೆಂಬರ್ 2021 (10:03 IST)
ಬೆಂಗಳೂರು : ಕೊರೊನಾ ಹೊಸ ತಳಿ ಪತ್ತೆಯಾದ ಬೆನ್ನಲೆ ಬಿಬಿಎಂಪಿ ಅಧಿಕಾರಿಗಳು ಫೀಲ್ಡಿಗೆ ಇಳಿದು ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ.
 ನಿನ್ನೆ (ನ.27) ನಡೆದ ಸಭೆಯಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಸೂಚಿಸಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವನ್ನು ತೆಗೆದುಕೊಳ್ಳಲು ಸರ್ಕಾರ ಅಧಿಕಾರಿಗಳಿಗೆ ಕೆಲ ಸಲಹೆ ನೀಡಿದೆ.
ಜನರಿಗೆ ಮೂರನೇ ಅಲೆ ಹಾಗೂ ಆಫ್ರೀಕಾದ ಹೊಸ ಅಲೆ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರದ ಬಗ್ಗೆ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ಹಾಕಲು ಮುಂದಾಗಿದ್ದಾರೆ.
ತಜ್ಞರ ಸಲಹೆ ಬೆನ್ನಲೆ ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಕೆಆರ್ ಮಾರ್ಕೆಟ್ನಲ್ಲಿ ಕಟ್ಟೆಚ್ಚರ ವಹಿಸುತ್ತಿದ್ದಾರೆ. ದಕ್ಷಿಣ ಆಫ್ರೀಕಾದ ಹೊಸ ತಳಿ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಮಾಸ್ಕ್ ಹಾಕದವರಿಗೆ ಮಾರ್ಷಲ್ಸ್ ದಂಡ ವಿಧಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments