ರಾಜಕಾಲುವೆ ಒತ್ತುವರಿ ಮಾಡಿದ್ರೆ ಎಚ್ಚರ ...!!!!

Webdunia
ಗುರುವಾರ, 1 ಸೆಪ್ಟಂಬರ್ 2022 (14:26 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೆ ತೆರವು ಮಾಡುವಂತೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ.
ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದ್ದರೆ ಪರಿಹಾರ ನೀಡಲಾಗುವುದು. ಹೊಲ-ಗದ್ದೆಗಳ ಬೆಳೆಹಾನಿಗೂ ಪರಿಹಾರ ನೀಡಲಾಗುವುದು. ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು 8 ಸಾವಿರ ಕೋಟಿ ರೂ. ಹಣ ಬಿಡುಗಡೆಯಾಗಿದೆ. ಸೆ.3ರಂದು ಹಾಸನ, ತುಮಕೂರು, ಮಂಗಳೂರು ಭಾಗದಲ್ಲಿ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments