ಶಸ್ತ್ರಚಿಕಿತ್ಸೆ ಮಾಡಿ ಬೆರಳಚ್ಚು ಬದಲಾಯಿಸಿದ ಕಳ್ಳರು ಅಂದರ್

Webdunia
ಶನಿವಾರ, 3 ಸೆಪ್ಟಂಬರ್ 2022 (15:37 IST)
ಮಲ್ಕಾಜಿಗಿರಿ ವಲಯದ ವಿಶೇಷ ಕಾರ್ಯಾಚರಣೆ ತಂಡ ಘಟಕೇಸರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಗಜ್ಜಲಕೊಂಡುಗರಿ ನಾಗ ಮುನೇಶ್ವರ ರೆಡ್ಡಿ, ಸಾಗಬಾಳ ವೆಂಕಟ್ ರಮಣ, ಬೋವಿಲ್ಲ ಶಿವಶಂಕರ ರೆಡ್ಡಿ ಮತ್ತು ರೆಂಡ್ಲ ರಾಮಕೃಷ್ಣಾ ರೆಡ್ಡಿ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
 
ಈ ಆರೋಪಿಗಳು ಕಡಪಾದಿಂದ ಬಂದಿದ್ದು ಹೈದರಾಬಾದ್‌ನ ಹೋಟೆಲ್‌ನಲ್ಲಿ ತಂಗಿದ್ದರು. ಘಟಕೇಸರ್‌ನಲ್ಲಿ ಹೆಚ್ಚಿನ ಜನರಿಗೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಮಾಡಲು ಸಿದ್ಧರಾಗಿದ್ದರು ಎನ್ನಲಾಗಿದೆ
ಮುನೇಶ್ವರ ರೆಡ್ಡಿ ಈ ಹಿಂದೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಭೇಟಿಯಾಗಿದ್ದು, ವೀಸಾ ಅವಧಿ ಮುಗಿಯುತ್ತಿದ್ದಂತೆ ಆತನನ್ನು ಭಾರತಕ್ಕೆ ಗಡೀಪಾರು ಮಾಡಿರುವ ಸುದ್ದಿಯನ್ನು ತಿಳಿದುಕೊಂಡಿರುತ್ತಾರೆ.
 
ಇದೇ ವ್ಯಕ್ತಿ ಶ್ರೀಲಂಕಾಕ್ಕೆ ತೆರಳಿ ಬೆರಳ ತುದಿಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಂತರ ಕುವೈತ್‌ಗೆ ಮರಳಿರುತ್ತಾರೆ. ತಾವು ಕೂಡ ಇಂತಹುದ್ದೇ ಯೋಜನೆಯನ್ನು ಮಾಡಬಹುದು ಎಂಬುದನ್ನು ಅರಿತುಕೊಂಡ ಮುನೇಶ್ವರ್ ಸಹಪಾಠಿಯೊಂದಿಗೆ ಯೋಜನೆಯನ್ನು ರೂಪಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಮುಂದಿನ ಸುದ್ದಿ
Show comments