ಶಸ್ತ್ರಚಿಕಿತ್ಸೆ ಮಾಡಿ ಬೆರಳಚ್ಚು ಬದಲಾಯಿಸಿದ ಕಳ್ಳರು ಅಂದರ್

Webdunia
ಶನಿವಾರ, 3 ಸೆಪ್ಟಂಬರ್ 2022 (15:37 IST)
ಮಲ್ಕಾಜಿಗಿರಿ ವಲಯದ ವಿಶೇಷ ಕಾರ್ಯಾಚರಣೆ ತಂಡ ಘಟಕೇಸರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಗಜ್ಜಲಕೊಂಡುಗರಿ ನಾಗ ಮುನೇಶ್ವರ ರೆಡ್ಡಿ, ಸಾಗಬಾಳ ವೆಂಕಟ್ ರಮಣ, ಬೋವಿಲ್ಲ ಶಿವಶಂಕರ ರೆಡ್ಡಿ ಮತ್ತು ರೆಂಡ್ಲ ರಾಮಕೃಷ್ಣಾ ರೆಡ್ಡಿ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
 
ಈ ಆರೋಪಿಗಳು ಕಡಪಾದಿಂದ ಬಂದಿದ್ದು ಹೈದರಾಬಾದ್‌ನ ಹೋಟೆಲ್‌ನಲ್ಲಿ ತಂಗಿದ್ದರು. ಘಟಕೇಸರ್‌ನಲ್ಲಿ ಹೆಚ್ಚಿನ ಜನರಿಗೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಮಾಡಲು ಸಿದ್ಧರಾಗಿದ್ದರು ಎನ್ನಲಾಗಿದೆ
ಮುನೇಶ್ವರ ರೆಡ್ಡಿ ಈ ಹಿಂದೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಭೇಟಿಯಾಗಿದ್ದು, ವೀಸಾ ಅವಧಿ ಮುಗಿಯುತ್ತಿದ್ದಂತೆ ಆತನನ್ನು ಭಾರತಕ್ಕೆ ಗಡೀಪಾರು ಮಾಡಿರುವ ಸುದ್ದಿಯನ್ನು ತಿಳಿದುಕೊಂಡಿರುತ್ತಾರೆ.
 
ಇದೇ ವ್ಯಕ್ತಿ ಶ್ರೀಲಂಕಾಕ್ಕೆ ತೆರಳಿ ಬೆರಳ ತುದಿಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಂತರ ಕುವೈತ್‌ಗೆ ಮರಳಿರುತ್ತಾರೆ. ತಾವು ಕೂಡ ಇಂತಹುದ್ದೇ ಯೋಜನೆಯನ್ನು ಮಾಡಬಹುದು ಎಂಬುದನ್ನು ಅರಿತುಕೊಂಡ ಮುನೇಶ್ವರ್ ಸಹಪಾಠಿಯೊಂದಿಗೆ ಯೋಜನೆಯನ್ನು ರೂಪಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂತಹದ್ದೊಂದು ದಿನ ಬರುತ್ತೆ ಎಂದುಕೊಂಡಿರಲಿಲ್ಲ, ಇದು ನನಗೆ ಸಿಕ್ಕ ಸುಯೋಗ: ಪ್ರಧಾನಿ ಮೋದಿ

ನನಗೆ ಶಾಲು ಹೂ ಹಾಕುವ ಬದಲು ಅದೇ ಹಣ ಕಾಂಗ್ರೆಸ್ ಗೆ ನೀಡಿ, ಪಕ್ಷದ ಖಜಾನೆ ತುಂಬಲಿ: ಬಿಕೆ ಹರಿಪ್ರಸಾದ್

ಅತ್ತಿತ್ತ ನೋಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡೇ ಬಿಟ್ಟ ಡೆಲಿವರಿ ಬಾಯ್: ಶಾಕಿಂಗ್ ವಿಡಿಯೋ ಇಲ್ಲಿದೆ

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸಂಕಷ್ಟ ಸಮಯದಲ್ಲಿ ದೊಡ್ಡ ಆಫರ್ ಕೊಟ್ಟ ರಾಹುಲ್ ಗಾಂಧಿ

ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಬಳಿಕ ಮೋದಿ ಬಗ್ಗೆ ದೇವೇಗೌಡ ಹೇಳಿಕೆಗೆ ಎದುರಾಳಿಗಳು ಶಾಕ್

ಮುಂದಿನ ಸುದ್ದಿ
Show comments