Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆ ಮಾಡಿ ಬೆರಳಚ್ಚು ಬದಲಾಯಿಸಿದ ಕಳ್ಳರು ಅಂದರ್

Webdunia
ಶನಿವಾರ, 3 ಸೆಪ್ಟಂಬರ್ 2022 (15:37 IST)
ಮಲ್ಕಾಜಿಗಿರಿ ವಲಯದ ವಿಶೇಷ ಕಾರ್ಯಾಚರಣೆ ತಂಡ ಘಟಕೇಸರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಗಜ್ಜಲಕೊಂಡುಗರಿ ನಾಗ ಮುನೇಶ್ವರ ರೆಡ್ಡಿ, ಸಾಗಬಾಳ ವೆಂಕಟ್ ರಮಣ, ಬೋವಿಲ್ಲ ಶಿವಶಂಕರ ರೆಡ್ಡಿ ಮತ್ತು ರೆಂಡ್ಲ ರಾಮಕೃಷ್ಣಾ ರೆಡ್ಡಿ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
 
ಈ ಆರೋಪಿಗಳು ಕಡಪಾದಿಂದ ಬಂದಿದ್ದು ಹೈದರಾಬಾದ್‌ನ ಹೋಟೆಲ್‌ನಲ್ಲಿ ತಂಗಿದ್ದರು. ಘಟಕೇಸರ್‌ನಲ್ಲಿ ಹೆಚ್ಚಿನ ಜನರಿಗೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಮಾಡಲು ಸಿದ್ಧರಾಗಿದ್ದರು ಎನ್ನಲಾಗಿದೆ
ಮುನೇಶ್ವರ ರೆಡ್ಡಿ ಈ ಹಿಂದೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಭೇಟಿಯಾಗಿದ್ದು, ವೀಸಾ ಅವಧಿ ಮುಗಿಯುತ್ತಿದ್ದಂತೆ ಆತನನ್ನು ಭಾರತಕ್ಕೆ ಗಡೀಪಾರು ಮಾಡಿರುವ ಸುದ್ದಿಯನ್ನು ತಿಳಿದುಕೊಂಡಿರುತ್ತಾರೆ.
 
ಇದೇ ವ್ಯಕ್ತಿ ಶ್ರೀಲಂಕಾಕ್ಕೆ ತೆರಳಿ ಬೆರಳ ತುದಿಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಂತರ ಕುವೈತ್‌ಗೆ ಮರಳಿರುತ್ತಾರೆ. ತಾವು ಕೂಡ ಇಂತಹುದ್ದೇ ಯೋಜನೆಯನ್ನು ಮಾಡಬಹುದು ಎಂಬುದನ್ನು ಅರಿತುಕೊಂಡ ಮುನೇಶ್ವರ್ ಸಹಪಾಠಿಯೊಂದಿಗೆ ಯೋಜನೆಯನ್ನು ರೂಪಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments