Webdunia - Bharat's app for daily news and videos

Install App

ಕಂಠಪೂರ್ತಿ ಕುಡಿಸಿದವನಿಂದ ಪ್ರೇಯಸಿಯ ಗಂಡನ ಕಥೆ ಫಿನಿಷ್

Webdunia
ಭಾನುವಾರ, 1 ಸೆಪ್ಟಂಬರ್ 2019 (19:14 IST)
ತನ್ನ ಪ್ರೀತಿಗೆ ಅಡ್ಡ ಬರುತ್ತಿದ್ದಾನೆ ಅಂತ ಭಾವಿಸಿದ ಭೂಪನೊಬ್ಬ ತಾನು ಪ್ರೀತಿಸುತ್ತಿದ್ದ ಪ್ರಿಯತಮೆಯ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರೋ ಘಟನೆ ನಡೆದಿದೆ.

ಆತನ ಹೆಸರು ಹನುಮಂತಪ್ಪ. ಆತನ ಪತ್ನಿಯ ಜತೆಗೆ ಅಕ್ರಮ ಸಂಬಂಧ ಇಟ್ಟುಕೊಂಡವನ ಹೆಸರೂ ಹನುಮಂತಪ್ಪ. ಈ ಇಬ್ಬರೂ ಹನುಮಂತಪ್ಪಗಳು ಕಂಠ ಪೂರ್ತಿ ಕುಡಿದಿದ್ದಾರೆ. ಆ ಬಳಿಕ ಕಿತ್ತಾಡಿಕೊಂಡಿದ್ದಾರೆ.

ಆಗ ಹನುಮಂತಪ್ಪನು ತನ್ನ ಪ್ರೇಯಸಿಯ ಗಂಡನಾಗಿರೋ ಹನುಮಂತಪ್ಪನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.

ಬಳ್ಳಾರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾರಕನಾಳ ಗ್ರಾಮದ ಹನುಮಂತಪ್ಪ ಕೊಲೆ ಮಾಡಿರೋ ಆರೋಪಿಯಾಗಿದ್ದಾನೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments